AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುವ ಹಳ್ಳ ದಾಟಲು ಹೋದ ಕಾರು.. ಇಬ್ಬರ ಸಮೇತ ನೀರುಪಾಲು

ಅನಂತಪುರ: ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಹಳ್ಳದ ನಡುವೆಯೇ ಹುಚ್ಚು ಧೈರ್ಯದಿಂದ ಸಾಗಲು ಹೋದ ಕಾರು ಮತ್ತು ಅದರಲ್ಲಿದ್ದ ಇಬ್ಬರು ಕೊಚ್ಚಿ ಹೊಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು ಆಂಧ್ರ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ನದಿ, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಆದ್ರೂ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಡಪಾದಿಂದ ಕರ್ನಾಟಕದ ವಿಜಯಪುರಕ್ಕೆ ಕಾರಿನಲ್ಲಿ ಹೊರಟಿದ್ದ ಇಬ್ಬರು, ಹಳ್ಳ ತುಂಬಿ ಹರಿಯುತ್ತಿದ್ದರೂ ಸೇತುವೆ ದಾಟಲು ಮುನ್ನುಗ್ಗಿದ್ದಾರೆ. ಆದ್ರೆ […]

ತುಂಬಿ ಹರಿಯುವ ಹಳ್ಳ ದಾಟಲು ಹೋದ ಕಾರು.. ಇಬ್ಬರ ಸಮೇತ ನೀರುಪಾಲು
Guru
| Updated By: ಸಾಧು ಶ್ರೀನಾಥ್​|

Updated on:Jul 30, 2020 | 5:39 PM

Share

ಅನಂತಪುರ: ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಹಳ್ಳದ ನಡುವೆಯೇ ಹುಚ್ಚು ಧೈರ್ಯದಿಂದ ಸಾಗಲು ಹೋದ ಕಾರು ಮತ್ತು ಅದರಲ್ಲಿದ್ದ ಇಬ್ಬರು ಕೊಚ್ಚಿ ಹೊಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

ಹೌದು ಆಂಧ್ರ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ನದಿ, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಆದ್ರೂ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಡಪಾದಿಂದ ಕರ್ನಾಟಕದ ವಿಜಯಪುರಕ್ಕೆ ಕಾರಿನಲ್ಲಿ ಹೊರಟಿದ್ದ ಇಬ್ಬರು, ಹಳ್ಳ ತುಂಬಿ ಹರಿಯುತ್ತಿದ್ದರೂ ಸೇತುವೆ ದಾಟಲು ಮುನ್ನುಗ್ಗಿದ್ದಾರೆ.

ಆದ್ರೆ ಸ್ವಲ್ಪ ದೂರ ಸಾಗಿದ ಮೇಲೆ ಬಲವಾಗಿ ಹರಿಯುತ್ತಿದ್ದ ಹಳ್ಳದ ಸೆಳೆತಕ್ಕೆ ಸಿಲುಕಿ ಕಾರು ಹಾಗೂ ಅದರಲ್ಲಿದ್ದ ಇಬ್ಬರು ಕೊಚ್ಚಿಹೊಗಿದ್ದಾರೆ. ಅದೃಷ್ಟವಶಾತ್‌ ಸ್ಥಳದಲ್ಲಿದ್ದ ಸ್ಥಳೀಯರು ಸಮಯಪ್ರಜ್ಞೆ ಮತ್ತು ಸಾಹಸದಿದಂದಾಗಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದಾರೆ.

Published On - 5:22 pm, Thu, 30 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!