AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುವ ಹಳ್ಳ ದಾಟಲು ಹೋದ ಕಾರು.. ಇಬ್ಬರ ಸಮೇತ ನೀರುಪಾಲು

ಅನಂತಪುರ: ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಹಳ್ಳದ ನಡುವೆಯೇ ಹುಚ್ಚು ಧೈರ್ಯದಿಂದ ಸಾಗಲು ಹೋದ ಕಾರು ಮತ್ತು ಅದರಲ್ಲಿದ್ದ ಇಬ್ಬರು ಕೊಚ್ಚಿ ಹೊಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು ಆಂಧ್ರ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ನದಿ, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಆದ್ರೂ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಡಪಾದಿಂದ ಕರ್ನಾಟಕದ ವಿಜಯಪುರಕ್ಕೆ ಕಾರಿನಲ್ಲಿ ಹೊರಟಿದ್ದ ಇಬ್ಬರು, ಹಳ್ಳ ತುಂಬಿ ಹರಿಯುತ್ತಿದ್ದರೂ ಸೇತುವೆ ದಾಟಲು ಮುನ್ನುಗ್ಗಿದ್ದಾರೆ. ಆದ್ರೆ […]

ತುಂಬಿ ಹರಿಯುವ ಹಳ್ಳ ದಾಟಲು ಹೋದ ಕಾರು.. ಇಬ್ಬರ ಸಮೇತ ನೀರುಪಾಲು
Guru
| Edited By: |

Updated on:Jul 30, 2020 | 5:39 PM

Share

ಅನಂತಪುರ: ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಹಳ್ಳದ ನಡುವೆಯೇ ಹುಚ್ಚು ಧೈರ್ಯದಿಂದ ಸಾಗಲು ಹೋದ ಕಾರು ಮತ್ತು ಅದರಲ್ಲಿದ್ದ ಇಬ್ಬರು ಕೊಚ್ಚಿ ಹೊಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

ಹೌದು ಆಂಧ್ರ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ನದಿ, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಆದ್ರೂ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಡಪಾದಿಂದ ಕರ್ನಾಟಕದ ವಿಜಯಪುರಕ್ಕೆ ಕಾರಿನಲ್ಲಿ ಹೊರಟಿದ್ದ ಇಬ್ಬರು, ಹಳ್ಳ ತುಂಬಿ ಹರಿಯುತ್ತಿದ್ದರೂ ಸೇತುವೆ ದಾಟಲು ಮುನ್ನುಗ್ಗಿದ್ದಾರೆ.

ಆದ್ರೆ ಸ್ವಲ್ಪ ದೂರ ಸಾಗಿದ ಮೇಲೆ ಬಲವಾಗಿ ಹರಿಯುತ್ತಿದ್ದ ಹಳ್ಳದ ಸೆಳೆತಕ್ಕೆ ಸಿಲುಕಿ ಕಾರು ಹಾಗೂ ಅದರಲ್ಲಿದ್ದ ಇಬ್ಬರು ಕೊಚ್ಚಿಹೊಗಿದ್ದಾರೆ. ಅದೃಷ್ಟವಶಾತ್‌ ಸ್ಥಳದಲ್ಲಿದ್ದ ಸ್ಥಳೀಯರು ಸಮಯಪ್ರಜ್ಞೆ ಮತ್ತು ಸಾಹಸದಿದಂದಾಗಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದಾರೆ.

Published On - 5:22 pm, Thu, 30 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ