Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುವ ಹಳ್ಳ ದಾಟಲು ಹೋದ ಕಾರು.. ಇಬ್ಬರ ಸಮೇತ ನೀರುಪಾಲು

ಅನಂತಪುರ: ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಹಳ್ಳದ ನಡುವೆಯೇ ಹುಚ್ಚು ಧೈರ್ಯದಿಂದ ಸಾಗಲು ಹೋದ ಕಾರು ಮತ್ತು ಅದರಲ್ಲಿದ್ದ ಇಬ್ಬರು ಕೊಚ್ಚಿ ಹೊಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು ಆಂಧ್ರ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ನದಿ, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಆದ್ರೂ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಡಪಾದಿಂದ ಕರ್ನಾಟಕದ ವಿಜಯಪುರಕ್ಕೆ ಕಾರಿನಲ್ಲಿ ಹೊರಟಿದ್ದ ಇಬ್ಬರು, ಹಳ್ಳ ತುಂಬಿ ಹರಿಯುತ್ತಿದ್ದರೂ ಸೇತುವೆ ದಾಟಲು ಮುನ್ನುಗ್ಗಿದ್ದಾರೆ. ಆದ್ರೆ […]

ತುಂಬಿ ಹರಿಯುವ ಹಳ್ಳ ದಾಟಲು ಹೋದ ಕಾರು.. ಇಬ್ಬರ ಸಮೇತ ನೀರುಪಾಲು
Follow us
Guru
| Updated By: ಸಾಧು ಶ್ರೀನಾಥ್​

Updated on:Jul 30, 2020 | 5:39 PM

ಅನಂತಪುರ: ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಹಳ್ಳದ ನಡುವೆಯೇ ಹುಚ್ಚು ಧೈರ್ಯದಿಂದ ಸಾಗಲು ಹೋದ ಕಾರು ಮತ್ತು ಅದರಲ್ಲಿದ್ದ ಇಬ್ಬರು ಕೊಚ್ಚಿ ಹೊಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

ಹೌದು ಆಂಧ್ರ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ನದಿ, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಆದ್ರೂ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಡಪಾದಿಂದ ಕರ್ನಾಟಕದ ವಿಜಯಪುರಕ್ಕೆ ಕಾರಿನಲ್ಲಿ ಹೊರಟಿದ್ದ ಇಬ್ಬರು, ಹಳ್ಳ ತುಂಬಿ ಹರಿಯುತ್ತಿದ್ದರೂ ಸೇತುವೆ ದಾಟಲು ಮುನ್ನುಗ್ಗಿದ್ದಾರೆ.

ಆದ್ರೆ ಸ್ವಲ್ಪ ದೂರ ಸಾಗಿದ ಮೇಲೆ ಬಲವಾಗಿ ಹರಿಯುತ್ತಿದ್ದ ಹಳ್ಳದ ಸೆಳೆತಕ್ಕೆ ಸಿಲುಕಿ ಕಾರು ಹಾಗೂ ಅದರಲ್ಲಿದ್ದ ಇಬ್ಬರು ಕೊಚ್ಚಿಹೊಗಿದ್ದಾರೆ. ಅದೃಷ್ಟವಶಾತ್‌ ಸ್ಥಳದಲ್ಲಿದ್ದ ಸ್ಥಳೀಯರು ಸಮಯಪ್ರಜ್ಞೆ ಮತ್ತು ಸಾಹಸದಿದಂದಾಗಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದಾರೆ.

Published On - 5:22 pm, Thu, 30 July 20

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ