AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಮಾನತೆ ಮೂರ್ತಿ ಅನಾವರಣ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಬಾಲಕ; ಪ್ರಧಾನಿ ಮಾಡಿದ್ದೇನು?

ಅನಾವರಣಗೊಂಡ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಈ ದೇಶದ ಯುವಜನರನ್ನು ಪ್ರೋತ್ಸಾಹಿಸಲಿದೆ. ಇದು ರಾಮಾನುಜಾಚಾರ್ಯರ  ಜ್ಞಾನ, ನಿರ್ಲಿಪ್ತತೆ ಮತ್ತು ಆದರ್ಶಗಳ ಪ್ರತೀಕವಾದ ಮೂರ್ತಿ ಎಂದು ಪ್ರಧಾನಿ ಹೇಳಿದ್ದಾರೆ.

Video: ಸಮಾನತೆ ಮೂರ್ತಿ ಅನಾವರಣ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಬಾಲಕ; ಪ್ರಧಾನಿ ಮಾಡಿದ್ದೇನು?
ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಕೇಳಿದ ಬಾಲಕ
TV9 Web
| Edited By: |

Updated on:Feb 06, 2022 | 8:08 AM

Share

ನಿನ್ನೆ ಬಸಂತಪಂಚಮಿಯಂದು ಹೈದರಾಬಾದ್​ನ ಹೊರವಲಯದಲ್ಲಿರುವ ಮುಂಚಿತ್ತಾಲ್​​ನಲ್ಲಿ ಶ್ರೀರಾಮಾನುಜಾಚಾರ್ಯರ 216 ಅಡಿ ಎತ್ತರದ ಪಂಚಲೋಹ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ. ಈ ವೇಳೆ ನಡೆದ ಕೆಲವು ವೈದಿಕ ಕಾರ್ಯಕ್ರಮದಲ್ಲೂ ಕೂಡ ಮೋದಿ ಭಾಗವಹಿಸಿದ್ದಾರೆ ವಿಶೇಷ. ಆದರೆ ಇಲ್ಲೊಂದು ವಿಶೇಷ ಕ್ಷಣ ಎದುರಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಶ್ರೀರಾಮಾನುಜಾಚಾರ್ಯರ ಪ್ರತಿಮೆಗೆ ದಂಡವತ ಪ್ರಣಾಮ ಸಲ್ಲಿಸಿದ ಹೊತ್ತಲ್ಲೇ, ಪುಟ್ಟ ಬಾಲಕನೊಬ್ಬ ಪ್ರಧಾನಿಯವರಿಗೆ ದಂಡವತ ಪ್ರಣಾಮ ಸಲ್ಲಿಸಿದ್ದಾನೆ. ಅವರ ಕಾಲು ಸ್ಪರ್ಶಿಸಿ ಆಶೀರ್ವಾದ ಕೇಳಿದ್ದೇನೆ. ನಂತರ ಮೋದಿಯವರೇ ಖುದ್ದಾಗಿ ಆತನನ್ನು ಹಿಡಿದೆತ್ತಿದ್ದಾರೆ.  ಈ ಬಾಲಕ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ಪ್ರಧಾನಿ ಮೋದಿಯವರಿಗೆ ದಂಡವತ ಪ್ರಣಾಮ ಸಲ್ಲಿಸಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. 

ರಾಮಾನುಜಾಚಾರ್ಯರ ಪಂಚಲೋಹದ ಪ್ರತಿಮೆ (ಸಮಾನತೆ ಪ್ರತಿಮೆ) ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಅನಾವರಣಗೊಂಡ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಈ ದೇಶದ ಯುವಜನರನ್ನು ಪ್ರೋತ್ಸಾಹಿಸಲಿದೆ. ಇದು ರಾಮಾನುಜಾಚಾರ್ಯರ  ಜ್ಞಾನ, ನಿರ್ಲಿಪ್ತತೆ ಮತ್ತು ಆದರ್ಶಗಳ ಪ್ರತೀಕವಾದ ಮೂರ್ತಿ ಎಂದು ಹೇಳಿದರು. ಮಹಾನ್​ ನಾಯಕ, ಸಮಾನತೆಯನ್ನು ಪ್ರತಿಪಾದಿಸಿದ್ದ ಡಾ. ಅಂಬೇಡ್ಕರ್​ ಅವರು ಶ್ರೀರಾಮಾನುಜಾಚಾರ್ಯರ ಬಹುದೊಡ್ಡ ಅನುಯಾಯಿಯಾಗಿದ್ದರು. ಸರ್ವರಿಗೂ ಸಮಬಾಳು, ಸಮಾಜ ಎಂಬ ಅವರ ತತ್ವಾದರ್ಶಗಳನ್ನು ಪಾಲಿಸಿದರು. ರಾಮಾನುಜಾಚಾರ್ಯರು ಸಂಸ್ಕೃತ ಗ್ರಂಥ ಸಂಯೋಜನೆ ಮಾಡಿದರು ಮತ್ತು ಭಕ್ತಿ ಮಾರ್ಗದಲ್ಲಿ ತಮಿಳು ಭಾಷೆಗೂ ಅಷ್ಟೇ ಪ್ರಾಮುಖ್ಯತೆ ನೀಡಿದರು ಎಂದು ಮೋದಿಯವರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ವೈದಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ; ಇದು ಅವರ ವ್ರತನಿಷ್ಠೆ ತೋರಿಸುತ್ತದೆ: ಚಿನ್ನ ಜೀಯರ್ ಸ್ವಾಮಿ

Published On - 8:01 am, Sun, 6 February 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ