AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಮಾನತೆ ಮೂರ್ತಿ ಅನಾವರಣ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಬಾಲಕ; ಪ್ರಧಾನಿ ಮಾಡಿದ್ದೇನು?

ಅನಾವರಣಗೊಂಡ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಈ ದೇಶದ ಯುವಜನರನ್ನು ಪ್ರೋತ್ಸಾಹಿಸಲಿದೆ. ಇದು ರಾಮಾನುಜಾಚಾರ್ಯರ  ಜ್ಞಾನ, ನಿರ್ಲಿಪ್ತತೆ ಮತ್ತು ಆದರ್ಶಗಳ ಪ್ರತೀಕವಾದ ಮೂರ್ತಿ ಎಂದು ಪ್ರಧಾನಿ ಹೇಳಿದ್ದಾರೆ.

Video: ಸಮಾನತೆ ಮೂರ್ತಿ ಅನಾವರಣ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಬಾಲಕ; ಪ್ರಧಾನಿ ಮಾಡಿದ್ದೇನು?
ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಕೇಳಿದ ಬಾಲಕ
TV9 Web
| Edited By: |

Updated on:Feb 06, 2022 | 8:08 AM

Share

ನಿನ್ನೆ ಬಸಂತಪಂಚಮಿಯಂದು ಹೈದರಾಬಾದ್​ನ ಹೊರವಲಯದಲ್ಲಿರುವ ಮುಂಚಿತ್ತಾಲ್​​ನಲ್ಲಿ ಶ್ರೀರಾಮಾನುಜಾಚಾರ್ಯರ 216 ಅಡಿ ಎತ್ತರದ ಪಂಚಲೋಹ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ. ಈ ವೇಳೆ ನಡೆದ ಕೆಲವು ವೈದಿಕ ಕಾರ್ಯಕ್ರಮದಲ್ಲೂ ಕೂಡ ಮೋದಿ ಭಾಗವಹಿಸಿದ್ದಾರೆ ವಿಶೇಷ. ಆದರೆ ಇಲ್ಲೊಂದು ವಿಶೇಷ ಕ್ಷಣ ಎದುರಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಶ್ರೀರಾಮಾನುಜಾಚಾರ್ಯರ ಪ್ರತಿಮೆಗೆ ದಂಡವತ ಪ್ರಣಾಮ ಸಲ್ಲಿಸಿದ ಹೊತ್ತಲ್ಲೇ, ಪುಟ್ಟ ಬಾಲಕನೊಬ್ಬ ಪ್ರಧಾನಿಯವರಿಗೆ ದಂಡವತ ಪ್ರಣಾಮ ಸಲ್ಲಿಸಿದ್ದಾನೆ. ಅವರ ಕಾಲು ಸ್ಪರ್ಶಿಸಿ ಆಶೀರ್ವಾದ ಕೇಳಿದ್ದೇನೆ. ನಂತರ ಮೋದಿಯವರೇ ಖುದ್ದಾಗಿ ಆತನನ್ನು ಹಿಡಿದೆತ್ತಿದ್ದಾರೆ.  ಈ ಬಾಲಕ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ಪ್ರಧಾನಿ ಮೋದಿಯವರಿಗೆ ದಂಡವತ ಪ್ರಣಾಮ ಸಲ್ಲಿಸಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. 

ರಾಮಾನುಜಾಚಾರ್ಯರ ಪಂಚಲೋಹದ ಪ್ರತಿಮೆ (ಸಮಾನತೆ ಪ್ರತಿಮೆ) ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಅನಾವರಣಗೊಂಡ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಈ ದೇಶದ ಯುವಜನರನ್ನು ಪ್ರೋತ್ಸಾಹಿಸಲಿದೆ. ಇದು ರಾಮಾನುಜಾಚಾರ್ಯರ  ಜ್ಞಾನ, ನಿರ್ಲಿಪ್ತತೆ ಮತ್ತು ಆದರ್ಶಗಳ ಪ್ರತೀಕವಾದ ಮೂರ್ತಿ ಎಂದು ಹೇಳಿದರು. ಮಹಾನ್​ ನಾಯಕ, ಸಮಾನತೆಯನ್ನು ಪ್ರತಿಪಾದಿಸಿದ್ದ ಡಾ. ಅಂಬೇಡ್ಕರ್​ ಅವರು ಶ್ರೀರಾಮಾನುಜಾಚಾರ್ಯರ ಬಹುದೊಡ್ಡ ಅನುಯಾಯಿಯಾಗಿದ್ದರು. ಸರ್ವರಿಗೂ ಸಮಬಾಳು, ಸಮಾಜ ಎಂಬ ಅವರ ತತ್ವಾದರ್ಶಗಳನ್ನು ಪಾಲಿಸಿದರು. ರಾಮಾನುಜಾಚಾರ್ಯರು ಸಂಸ್ಕೃತ ಗ್ರಂಥ ಸಂಯೋಜನೆ ಮಾಡಿದರು ಮತ್ತು ಭಕ್ತಿ ಮಾರ್ಗದಲ್ಲಿ ತಮಿಳು ಭಾಷೆಗೂ ಅಷ್ಟೇ ಪ್ರಾಮುಖ್ಯತೆ ನೀಡಿದರು ಎಂದು ಮೋದಿಯವರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ವೈದಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ; ಇದು ಅವರ ವ್ರತನಿಷ್ಠೆ ತೋರಿಸುತ್ತದೆ: ಚಿನ್ನ ಜೀಯರ್ ಸ್ವಾಮಿ

Published On - 8:01 am, Sun, 6 February 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ