AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಮಾನತೆ ಮೂರ್ತಿ ಅನಾವರಣ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಬಾಲಕ; ಪ್ರಧಾನಿ ಮಾಡಿದ್ದೇನು?

ಅನಾವರಣಗೊಂಡ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಈ ದೇಶದ ಯುವಜನರನ್ನು ಪ್ರೋತ್ಸಾಹಿಸಲಿದೆ. ಇದು ರಾಮಾನುಜಾಚಾರ್ಯರ  ಜ್ಞಾನ, ನಿರ್ಲಿಪ್ತತೆ ಮತ್ತು ಆದರ್ಶಗಳ ಪ್ರತೀಕವಾದ ಮೂರ್ತಿ ಎಂದು ಪ್ರಧಾನಿ ಹೇಳಿದ್ದಾರೆ.

Video: ಸಮಾನತೆ ಮೂರ್ತಿ ಅನಾವರಣ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಬಾಲಕ; ಪ್ರಧಾನಿ ಮಾಡಿದ್ದೇನು?
ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಕೇಳಿದ ಬಾಲಕ
TV9 Web
| Edited By: |

Updated on:Feb 06, 2022 | 8:08 AM

Share

ನಿನ್ನೆ ಬಸಂತಪಂಚಮಿಯಂದು ಹೈದರಾಬಾದ್​ನ ಹೊರವಲಯದಲ್ಲಿರುವ ಮುಂಚಿತ್ತಾಲ್​​ನಲ್ಲಿ ಶ್ರೀರಾಮಾನುಜಾಚಾರ್ಯರ 216 ಅಡಿ ಎತ್ತರದ ಪಂಚಲೋಹ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ. ಈ ವೇಳೆ ನಡೆದ ಕೆಲವು ವೈದಿಕ ಕಾರ್ಯಕ್ರಮದಲ್ಲೂ ಕೂಡ ಮೋದಿ ಭಾಗವಹಿಸಿದ್ದಾರೆ ವಿಶೇಷ. ಆದರೆ ಇಲ್ಲೊಂದು ವಿಶೇಷ ಕ್ಷಣ ಎದುರಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಶ್ರೀರಾಮಾನುಜಾಚಾರ್ಯರ ಪ್ರತಿಮೆಗೆ ದಂಡವತ ಪ್ರಣಾಮ ಸಲ್ಲಿಸಿದ ಹೊತ್ತಲ್ಲೇ, ಪುಟ್ಟ ಬಾಲಕನೊಬ್ಬ ಪ್ರಧಾನಿಯವರಿಗೆ ದಂಡವತ ಪ್ರಣಾಮ ಸಲ್ಲಿಸಿದ್ದಾನೆ. ಅವರ ಕಾಲು ಸ್ಪರ್ಶಿಸಿ ಆಶೀರ್ವಾದ ಕೇಳಿದ್ದೇನೆ. ನಂತರ ಮೋದಿಯವರೇ ಖುದ್ದಾಗಿ ಆತನನ್ನು ಹಿಡಿದೆತ್ತಿದ್ದಾರೆ.  ಈ ಬಾಲಕ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ಪ್ರಧಾನಿ ಮೋದಿಯವರಿಗೆ ದಂಡವತ ಪ್ರಣಾಮ ಸಲ್ಲಿಸಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. 

ರಾಮಾನುಜಾಚಾರ್ಯರ ಪಂಚಲೋಹದ ಪ್ರತಿಮೆ (ಸಮಾನತೆ ಪ್ರತಿಮೆ) ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಅನಾವರಣಗೊಂಡ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಈ ದೇಶದ ಯುವಜನರನ್ನು ಪ್ರೋತ್ಸಾಹಿಸಲಿದೆ. ಇದು ರಾಮಾನುಜಾಚಾರ್ಯರ  ಜ್ಞಾನ, ನಿರ್ಲಿಪ್ತತೆ ಮತ್ತು ಆದರ್ಶಗಳ ಪ್ರತೀಕವಾದ ಮೂರ್ತಿ ಎಂದು ಹೇಳಿದರು. ಮಹಾನ್​ ನಾಯಕ, ಸಮಾನತೆಯನ್ನು ಪ್ರತಿಪಾದಿಸಿದ್ದ ಡಾ. ಅಂಬೇಡ್ಕರ್​ ಅವರು ಶ್ರೀರಾಮಾನುಜಾಚಾರ್ಯರ ಬಹುದೊಡ್ಡ ಅನುಯಾಯಿಯಾಗಿದ್ದರು. ಸರ್ವರಿಗೂ ಸಮಬಾಳು, ಸಮಾಜ ಎಂಬ ಅವರ ತತ್ವಾದರ್ಶಗಳನ್ನು ಪಾಲಿಸಿದರು. ರಾಮಾನುಜಾಚಾರ್ಯರು ಸಂಸ್ಕೃತ ಗ್ರಂಥ ಸಂಯೋಜನೆ ಮಾಡಿದರು ಮತ್ತು ಭಕ್ತಿ ಮಾರ್ಗದಲ್ಲಿ ತಮಿಳು ಭಾಷೆಗೂ ಅಷ್ಟೇ ಪ್ರಾಮುಖ್ಯತೆ ನೀಡಿದರು ಎಂದು ಮೋದಿಯವರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ವೈದಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ; ಇದು ಅವರ ವ್ರತನಿಷ್ಠೆ ತೋರಿಸುತ್ತದೆ: ಚಿನ್ನ ಜೀಯರ್ ಸ್ವಾಮಿ

Published On - 8:01 am, Sun, 6 February 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ