AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್

CRPF | Mulugu District: ಸಿಆರ್​ಪಿಎಫ್ ಹೆಡ್​ ಕಾನ್ಸ್ಟೇಬಲ್ ಒಬ್ಬ ಎಸ್​ಐ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ. ನಂತರ ತನ್ನ ಮೇಲೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್
ಪ್ರಾತಿನಿಧಿಕ ಚಿತ್ರ
shivaprasad.hs
|

Updated on:Dec 26, 2021 | 11:23 AM

Share

ತೆಲಂಗಾಣ: ಹೈದರಾಬಾದ್​ನಿಂದ ಸುಮಾರು 285 ಕಿಮೀ ದೂರದಲ್ಲಿರುವ ಮುಲುಗು (Mulugu) ಜಿಲ್ಲೆಯ ವೆಂಕಟಾಪುರಂ ಗ್ರಾಮದಲ್ಲಿ ಸಿಆರ್‌ಪಿಎಫ್‌ನಲ್ಲಿ (CRPF) ಕೆಲಸ ಮಾಡುತ್ತಿದ್ದ ಒಬ್ಬ ಯೋಧ ತನ್ನ ಸಹದ್ಯೋಗಿ ಮೇಲೆ ಗುಂಡು ಹಾರಿಸಿದ್ದಾನೆ. ಅಲ್ಲದೇ ಅದೇ ಗನ್​ನಿಂದ ತನ್ನ ಮೇಲೂ ಗುಂಡು ಹಾರಿಸಿಕೊಂಡಿದ್ದಾನೆ. ವೆಂಕಟಾಪುರಂ ಮಂಡಲ ಕೇಂದ್ರದ 39 ಬೆಟಾಲಿಯನ್​ನಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗ್ರಾಮ್ ಸಿಂಗ್ ಪಿಟಿಐಗೆ ಮಾಹಿತಿ ನೀಡಿದ್ದು, ಸ್ಟೀಫನ್ ಎಂಬ ಹೆಡ್​​ಕಾನ್ಸ್ಟೇಬಲ್ ಮತ್ತು ಎಸ್​​ಐ ಉಮೇಶ್ ಚಂದ್ರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸ್ಟೀಫನ್​ ತನ್ನ ಗನ್​ನಿಂದ ಉಮೇಶ್ ಚಂದ್ರ ಮೇಲೆ ಫೈರ್ ಮಾಡಿದ್ದಾನೆ. ನಂತರ ಅದೇ ಗನ್​ನಿಂದ ಗುಂಡು ಹಾರಿಸಿಕೊಂಡು, ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದಿದ್ದಾರೆ.

ಘಟನೆಯಲ್ಲಿ ಎಸ್​​ಐ ಉಮೇಶ್ ಚಂದ್ರ ಸಾವನ್ನಪ್ಪಿದ್ದು, ಹೆಡ್ ಕಾನ್ಸ್ಟೇಬಲ್ ಸ್ಟೀಫನ್​ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ:

Night Curfew In Karnataka: ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಒಮಿಕ್ರಾನ್ ಭೀತಿ; ಶನಿವಾರ ಒಂದೇ ದಿನ 14 ಮಂದಿಗೆ ಸೋಂಕು ಧೃಡ

Published On - 11:11 am, Sun, 26 December 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?