AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್

CRPF | Mulugu District: ಸಿಆರ್​ಪಿಎಫ್ ಹೆಡ್​ ಕಾನ್ಸ್ಟೇಬಲ್ ಒಬ್ಬ ಎಸ್​ಐ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ. ನಂತರ ತನ್ನ ಮೇಲೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್
ಪ್ರಾತಿನಿಧಿಕ ಚಿತ್ರ
shivaprasad.hs
|

Updated on:Dec 26, 2021 | 11:23 AM

Share

ತೆಲಂಗಾಣ: ಹೈದರಾಬಾದ್​ನಿಂದ ಸುಮಾರು 285 ಕಿಮೀ ದೂರದಲ್ಲಿರುವ ಮುಲುಗು (Mulugu) ಜಿಲ್ಲೆಯ ವೆಂಕಟಾಪುರಂ ಗ್ರಾಮದಲ್ಲಿ ಸಿಆರ್‌ಪಿಎಫ್‌ನಲ್ಲಿ (CRPF) ಕೆಲಸ ಮಾಡುತ್ತಿದ್ದ ಒಬ್ಬ ಯೋಧ ತನ್ನ ಸಹದ್ಯೋಗಿ ಮೇಲೆ ಗುಂಡು ಹಾರಿಸಿದ್ದಾನೆ. ಅಲ್ಲದೇ ಅದೇ ಗನ್​ನಿಂದ ತನ್ನ ಮೇಲೂ ಗುಂಡು ಹಾರಿಸಿಕೊಂಡಿದ್ದಾನೆ. ವೆಂಕಟಾಪುರಂ ಮಂಡಲ ಕೇಂದ್ರದ 39 ಬೆಟಾಲಿಯನ್​ನಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗ್ರಾಮ್ ಸಿಂಗ್ ಪಿಟಿಐಗೆ ಮಾಹಿತಿ ನೀಡಿದ್ದು, ಸ್ಟೀಫನ್ ಎಂಬ ಹೆಡ್​​ಕಾನ್ಸ್ಟೇಬಲ್ ಮತ್ತು ಎಸ್​​ಐ ಉಮೇಶ್ ಚಂದ್ರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸ್ಟೀಫನ್​ ತನ್ನ ಗನ್​ನಿಂದ ಉಮೇಶ್ ಚಂದ್ರ ಮೇಲೆ ಫೈರ್ ಮಾಡಿದ್ದಾನೆ. ನಂತರ ಅದೇ ಗನ್​ನಿಂದ ಗುಂಡು ಹಾರಿಸಿಕೊಂಡು, ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದಿದ್ದಾರೆ.

ಘಟನೆಯಲ್ಲಿ ಎಸ್​​ಐ ಉಮೇಶ್ ಚಂದ್ರ ಸಾವನ್ನಪ್ಪಿದ್ದು, ಹೆಡ್ ಕಾನ್ಸ್ಟೇಬಲ್ ಸ್ಟೀಫನ್​ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ:

Night Curfew In Karnataka: ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಒಮಿಕ್ರಾನ್ ಭೀತಿ; ಶನಿವಾರ ಒಂದೇ ದಿನ 14 ಮಂದಿಗೆ ಸೋಂಕು ಧೃಡ

Published On - 11:11 am, Sun, 26 December 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ