AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್

CRPF | Mulugu District: ಸಿಆರ್​ಪಿಎಫ್ ಹೆಡ್​ ಕಾನ್ಸ್ಟೇಬಲ್ ಒಬ್ಬ ಎಸ್​ಐ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ. ನಂತರ ತನ್ನ ಮೇಲೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತೆಲಂಗಾಣ: ಸಿಆರ್​​ಪಿಎಫ್ ಎಸ್​ಐಯನ್ನು ಗುಂಡು ಹಾರಿಸಿ ಕೊಂದು, ಅದೇ ಗನ್​ನಿಂದ ಶೂಟ್ ಮಾಡಿಕೊಂಡ ಹೆಡ್​ಕಾನ್ಸ್ಟೇಬಲ್
ಪ್ರಾತಿನಿಧಿಕ ಚಿತ್ರ
shivaprasad.hs
|

Updated on:Dec 26, 2021 | 11:23 AM

Share

ತೆಲಂಗಾಣ: ಹೈದರಾಬಾದ್​ನಿಂದ ಸುಮಾರು 285 ಕಿಮೀ ದೂರದಲ್ಲಿರುವ ಮುಲುಗು (Mulugu) ಜಿಲ್ಲೆಯ ವೆಂಕಟಾಪುರಂ ಗ್ರಾಮದಲ್ಲಿ ಸಿಆರ್‌ಪಿಎಫ್‌ನಲ್ಲಿ (CRPF) ಕೆಲಸ ಮಾಡುತ್ತಿದ್ದ ಒಬ್ಬ ಯೋಧ ತನ್ನ ಸಹದ್ಯೋಗಿ ಮೇಲೆ ಗುಂಡು ಹಾರಿಸಿದ್ದಾನೆ. ಅಲ್ಲದೇ ಅದೇ ಗನ್​ನಿಂದ ತನ್ನ ಮೇಲೂ ಗುಂಡು ಹಾರಿಸಿಕೊಂಡಿದ್ದಾನೆ. ವೆಂಕಟಾಪುರಂ ಮಂಡಲ ಕೇಂದ್ರದ 39 ಬೆಟಾಲಿಯನ್​ನಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗ್ರಾಮ್ ಸಿಂಗ್ ಪಿಟಿಐಗೆ ಮಾಹಿತಿ ನೀಡಿದ್ದು, ಸ್ಟೀಫನ್ ಎಂಬ ಹೆಡ್​​ಕಾನ್ಸ್ಟೇಬಲ್ ಮತ್ತು ಎಸ್​​ಐ ಉಮೇಶ್ ಚಂದ್ರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸ್ಟೀಫನ್​ ತನ್ನ ಗನ್​ನಿಂದ ಉಮೇಶ್ ಚಂದ್ರ ಮೇಲೆ ಫೈರ್ ಮಾಡಿದ್ದಾನೆ. ನಂತರ ಅದೇ ಗನ್​ನಿಂದ ಗುಂಡು ಹಾರಿಸಿಕೊಂಡು, ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದಿದ್ದಾರೆ.

ಘಟನೆಯಲ್ಲಿ ಎಸ್​​ಐ ಉಮೇಶ್ ಚಂದ್ರ ಸಾವನ್ನಪ್ಪಿದ್ದು, ಹೆಡ್ ಕಾನ್ಸ್ಟೇಬಲ್ ಸ್ಟೀಫನ್​ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ:

Night Curfew In Karnataka: ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಒಮಿಕ್ರಾನ್ ಭೀತಿ; ಶನಿವಾರ ಒಂದೇ ದಿನ 14 ಮಂದಿಗೆ ಸೋಂಕು ಧೃಡ

Published On - 11:11 am, Sun, 26 December 21

Follow Us
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!