AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಸ್ಫೋಟಕ ಹೊತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದ ಪೊಲೀಸರು

Jammu and Kashmir: ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಡ್ರೋನ್ ಒಂದನ್ನು ಹೊಡೆದುರುಳಿಸಲಾಗಿದೆ. ಅದು ಸ್ಫೋಟಕ ಸಾಮಗ್ರಿಗಳನ್ನು ಒಳಗೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಸ್ಫೋಟಕ ಹೊತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದ ಪೊಲೀಸರು
ವಶಪಡಿಸಿಕೊಂಡ ಡ್ರೋನ್
TV9 Web
| Updated By: shivaprasad.hs|

Updated on:Jul 23, 2021 | 11:17 AM

Share

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಡ್ರೋನ್​ ಒಂದನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಅದರಲ್ಲಿ ಸುಧಾರಿತ ಸ್ಫೋಟಕ ಸಾಮಗ್ರಿಗಳಿದ್ದವು; ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದು, ಉಳಿದ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಎನ್​ಐ ವರದಿ ಮಾಡಿದೆ. 

ಡ್ರೋನ್ ಹೆಕ್ಸಾಕಾಪ್ಟರ್ ಮಾದರಿಯಲ್ಲಿದ್ದು, ಗಡಿಯಿಂದ ಆರು ಕಿಲೋಮೀಟರ್ ಒಳಗೆ ಪತ್ತೆಯಾಗಿದೆ. ಅಂದಾಜು 5ಕೆಜಿಯಷ್ಟು ಸುಧಾರಿತ ಸ್ಫೋಟಕವನ್ನು ಅದರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಎನ್​ಐ ವರದಿ ಮಾಡಿರುವ ಟ್ವೀಟ್ ಇಲ್ಲಿದೆ:

ಘಟನೆಯನ್ನು ಹೆಚ್ಚುವರಿ ಪೊಲೀಸ್ ನಿರ್ದೇಶಕ ಮುಕೇಶ್ ಸಿಂಗ್ ಖಚಿತಪಡಿಸಿದ್ದು, ವಶಪಡಿಸಿಕೊಂಡ ಸುಧಾರಿತ ಸ್ಫೋಟಕಗಳನ್ನು ನಾಶಪಡಿಸಲಾಗಿದೆ ಎಂದಿದ್ದಾರೆ. ಕೃತ್ಯದ ಹಿಂದೆ ಲಷ್ಕರ್-ಎ-ತಯ್ಬಾ ಸಂಘಟನೆಯ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಹೆಚ್ಚಾಗಿ ಡ್ರೋನ್​ಗಳಲ್ಲಿ ಸ್ಫೋಟಕ ಪತ್ತೆಯಾಗುತ್ತಿದೆ. ಇತ್ತೀಚೆಗೆ ಭಾರತೀಯ ವಾಯುನೆಲೆಯ ಮೇಲೆ ಡ್ರೋನ್ ದಾಳಿ ನಡೆದ ನಂತರ ಕಾಶ್ಮೀರದಲ್ಲಿ ಡ್ರೋನ್​ಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Internet Outage: ಅಮೆಜಾನ್, ಝೊಮ್ಯಾಟೋ ಸೇರಿದಂತೆ ಹಲವು ಪ್ರಮುಖ ವೆಬ್​ಸೈಟ್​ಗಳಲ್ಲಿ ಇಂಟರ್​ನೆಟ್ ಸಮಸ್ಯೆ

ಇದನ್ನೂ ಓದಿ: ಸಂಸ್ಥೆಗಳು ಅವುಗಳ ಕೆಲಸ ಮಾಡುತ್ತಿವೆ, ನಮ್ಮ ಹಸ್ತಕ್ಷೇಪ ಇಲ್ಲ: ಮಾಧ್ಯಮಗಳ ವಿರುದ್ಧ ಐಟಿ ದಾಳಿ ಬಗ್ಗೆ ಕೇಂದ್ರ ಪ್ರತಿಕ್ರಿಯೆ

(A drone was shot down in Kanachak area says JK Police officials)

Published On - 10:58 am, Fri, 23 July 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?