AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಸ್ಫೋಟಕ ಹೊತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದ ಪೊಲೀಸರು

Jammu and Kashmir: ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಡ್ರೋನ್ ಒಂದನ್ನು ಹೊಡೆದುರುಳಿಸಲಾಗಿದೆ. ಅದು ಸ್ಫೋಟಕ ಸಾಮಗ್ರಿಗಳನ್ನು ಒಳಗೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಸ್ಫೋಟಕ ಹೊತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದ ಪೊಲೀಸರು
ವಶಪಡಿಸಿಕೊಂಡ ಡ್ರೋನ್
TV9 Web
| Edited By: |

Updated on:Jul 23, 2021 | 11:17 AM

Share

ಜಮ್ಮು ಮತ್ತು ಕಾಶ್ಮೀರದ ಕನಚಕ್ ಪ್ರದೇಶದಲ್ಲಿ ಡ್ರೋನ್​ ಒಂದನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಅದರಲ್ಲಿ ಸುಧಾರಿತ ಸ್ಫೋಟಕ ಸಾಮಗ್ರಿಗಳಿದ್ದವು; ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದು, ಉಳಿದ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಎನ್​ಐ ವರದಿ ಮಾಡಿದೆ. 

ಡ್ರೋನ್ ಹೆಕ್ಸಾಕಾಪ್ಟರ್ ಮಾದರಿಯಲ್ಲಿದ್ದು, ಗಡಿಯಿಂದ ಆರು ಕಿಲೋಮೀಟರ್ ಒಳಗೆ ಪತ್ತೆಯಾಗಿದೆ. ಅಂದಾಜು 5ಕೆಜಿಯಷ್ಟು ಸುಧಾರಿತ ಸ್ಫೋಟಕವನ್ನು ಅದರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಎನ್​ಐ ವರದಿ ಮಾಡಿರುವ ಟ್ವೀಟ್ ಇಲ್ಲಿದೆ:

ಘಟನೆಯನ್ನು ಹೆಚ್ಚುವರಿ ಪೊಲೀಸ್ ನಿರ್ದೇಶಕ ಮುಕೇಶ್ ಸಿಂಗ್ ಖಚಿತಪಡಿಸಿದ್ದು, ವಶಪಡಿಸಿಕೊಂಡ ಸುಧಾರಿತ ಸ್ಫೋಟಕಗಳನ್ನು ನಾಶಪಡಿಸಲಾಗಿದೆ ಎಂದಿದ್ದಾರೆ. ಕೃತ್ಯದ ಹಿಂದೆ ಲಷ್ಕರ್-ಎ-ತಯ್ಬಾ ಸಂಘಟನೆಯ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಹೆಚ್ಚಾಗಿ ಡ್ರೋನ್​ಗಳಲ್ಲಿ ಸ್ಫೋಟಕ ಪತ್ತೆಯಾಗುತ್ತಿದೆ. ಇತ್ತೀಚೆಗೆ ಭಾರತೀಯ ವಾಯುನೆಲೆಯ ಮೇಲೆ ಡ್ರೋನ್ ದಾಳಿ ನಡೆದ ನಂತರ ಕಾಶ್ಮೀರದಲ್ಲಿ ಡ್ರೋನ್​ಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Internet Outage: ಅಮೆಜಾನ್, ಝೊಮ್ಯಾಟೋ ಸೇರಿದಂತೆ ಹಲವು ಪ್ರಮುಖ ವೆಬ್​ಸೈಟ್​ಗಳಲ್ಲಿ ಇಂಟರ್​ನೆಟ್ ಸಮಸ್ಯೆ

ಇದನ್ನೂ ಓದಿ: ಸಂಸ್ಥೆಗಳು ಅವುಗಳ ಕೆಲಸ ಮಾಡುತ್ತಿವೆ, ನಮ್ಮ ಹಸ್ತಕ್ಷೇಪ ಇಲ್ಲ: ಮಾಧ್ಯಮಗಳ ವಿರುದ್ಧ ಐಟಿ ದಾಳಿ ಬಗ್ಗೆ ಕೇಂದ್ರ ಪ್ರತಿಕ್ರಿಯೆ

(A drone was shot down in Kanachak area says JK Police officials)

Published On - 10:58 am, Fri, 23 July 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್