AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಜ್ಯೋತಿಷಿಯ ಸಲಹೆಯಂತೆ ಹಾವು ಕಚ್ಚಿಸಿಕೊಂಡು ನಾಲಿಗೆ ಕಳೆದುಕೊಂಡ ರೈತ!

ರೈತನೊಬ್ಬರಿಗೆ ಜ್ಯೋತಿಷಿರೊಬ್ಬರು ನೀಡಿದ ಸಲಹೆಯಿಂದ ತನ್ನ  ನಾಲಿಗೆಯನ್ನು ಕಳೆದುಕೊಂಡಿದ್ದಾನೆ. ಕಾಪಿಚೆಟ್ಟಿಪಾಳ್ಯಂನ 54 ವರ್ಷದ ರಾಜಾ ಎಂಬ ವ್ಯಕ್ತಿಯು ತನ್ನ ನಾಲಿಗೆಗೆ ಕೊಳಕು ಮಂಡಲದಿಂದ  ಕಚ್ಚಿಸಿಕೊಂಡಿದ್ದಾನೆ. ಈ ಘಟನೆ ತಮಿಳುನಾಡಿನ ಈರೋಡ್‌ನಲ್ಲಿ ನಡೆದಿದೆ.

Shocking News: ಜ್ಯೋತಿಷಿಯ ಸಲಹೆಯಂತೆ ಹಾವು ಕಚ್ಚಿಸಿಕೊಂಡು ನಾಲಿಗೆ ಕಳೆದುಕೊಂಡ ರೈತ!
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 26, 2022 | 3:36 PM

Share

ಈರೋಡ್‌: ರೈತನೊಬ್ಬರಿಗೆ ಜ್ಯೋತಿಷಿರೊಬ್ಬರು ನೀಡಿದ ಸಲಹೆಯಿಂದ ತನ್ನ  ನಾಲಿಗೆಯನ್ನು ಕಳೆದುಕೊಂಡಿದ್ದಾನೆ. ಕಾಪಿಚೆಟ್ಟಿಪಾಳ್ಯಂನ 54 ವರ್ಷದ ರಾಜಾ ಎಂಬ ವ್ಯಕ್ತಿಯು ತನ್ನ ನಾಲಿಗೆಗೆ ಕೊಳಕು ಮಂಡಲದಿಂದ  ಕಚ್ಚಿಸಿಕೊಂಡಿದ್ದಾನೆ. ಈ ಘಟನೆ ತಮಿಳುನಾಡಿನ ಈರೋಡ್‌ನಲ್ಲಿ ನಡೆದಿದೆ. ಕಾಪಿಚೆಟ್ಟಿಪಾಳ್ಯಂನ 54 ವರ್ಷದ ರಾಜಾ ಎಂದು ಹೇಳಲಾಗಿದೆ. ಈತನಿಗೆ ಕನಸಿನಲ್ಲಿ ಪದೇ ಪದೇ ಹಾವು ಕಚ್ಚುವ ಕನಸು ಬಿಳುತ್ತಿತ್ತು ಎಂದು ಜ್ಯೋತಿಷಿಯನ್ನು ಸಂಪರ್ಕಿಸಿದ್ದಾರೆ.

ಜ್ಯೋತಿಷಿಯು ಈ ರೈತನಿಗೆ ಹಾವಿನ ದೇವಸ್ಥಾನಕ್ಕೆ ಹೋಗಿ ಕೆಲವು ಆಚರಣೆಗಳನ್ನು ಮಾಡಿ ಕೆಟ್ಟ ಕನಸುಗಳಿಗೆ ಪರಿಹಾರ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಸಲಹೆಯಂತೆ, ರೈತನು ದೇವಸ್ಥಾನಕ್ಕೆ ಹೋಗಿ ವಿಧಿವಿಧಾನಗಳನ್ನು ಪೂರೈಸಿದನು, ಇದರ ಜೊತೆಗೆ ರಾಜಾ ಕೊಳಕು ಮಂಡಲ ಹಾವಿನ ಮುಂದೆ ಮೂರು ಬಾರಿ ತನ್ನ ನಾಲಿಗೆಯನ್ನು ಚಾಚಿದನು ಈ ವಿಷಕಾರಿ ಹಾವು ಅವನ ನಾಲಿಗೆಯನ್ನು ಕ್ಷಣಾರ್ಧದಲ್ಲಿ ಕಚ್ಚಿದೆ.

ಇದನ್ನು ಓದಿ:Shocking News: 3 ವರ್ಷದಿಂದ ಬೆಡ್ ರೂಂನಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿತ್ತು ಮಗುವಿನ ಶವ!

ದೇವಸ್ಥಾನದ ಅರ್ಚಕ ಇದನ್ನು ಕಂಡ ಕೂಡಲೇ ನಾಲಿಗೆಯನ್ನು ತುಂಡರಿಸಿ ಈರೋಡ್ ಮಣಿಯನ್ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಾಗ ವ್ಯಕ್ತಿಯೂ ಪ್ರಜ್ಞೆ ತಪ್ಪಿ ಬಿದ್ದಿದ್ದ. ಮಣಿಯನ್ ಮೆಡಿಕಲ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕ ಸೆಂಥಿಲ್ ಕುಮಾರನ್, ವೈದ್ಯರು ರಾಜಾನ ನಾಲಿಗೆ ಕತ್ತರಿಸಿದ ಕಾರಣ ಚಿಕಿತ್ಸೆ ನೀಡಿದರು ಜೊತೆಗೆ ಆತನ ದೇಹದಲ್ಲಿದ್ದ ಹಾವಿನ ವಿಷಕ್ಕೆ ಚಿಕಿತ್ಸೆ ನೀಡಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Sat, 26 November 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್