AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಲಾರಿ ತಪ್ಪಿಸಲು ಹೋಗಿ, ಪಕ್ಕದಲ್ಲಿದ್ದ ಕಾಲುವೆಗೆ ಬಸ್​ ಬಿದ್ದಿದೆ.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ
ಕಾಲುವೆಗೆ ಬಿದ್ದ ಬಸ್ (ಫೋಟೋ ಕೃಪೆ-ಟಿವಿ9 ತೆಲುಗು)
TV9 Web
| Edited By: |

Updated on: Dec 15, 2021 | 1:41 PM

Share

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬಸ್​ ಅಪಘಾತಕ್ಕೀಡಾಗಿದ್ದು, 9ಮಂದಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸುಮಾರು 47 ಪ್ರಯಾಣಿಕರು ಇದ್ದ ಆಂಧ್ರಪ್ರದೇಶ ರಸ್ತೆ ಸಾರಿಗೆ ಬಸ್ (APSRTC)​ ಇದಾಗಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರುವಗು ಎಂಬಲ್ಲಿ ಕಾಲುವೆಗೆ ಬಿದ್ದ ಪರಿಣಾಮ ಅವಘಡ ನಡೆದಿದೆ. ಈ ಬಸ್​ ಪಶ್ಚಿಮ ಗೋದಾವರಿಯ ಜಂಗಾರೆಡ್ಡಿ ಗುಡೆಂನಿಂದ ಭದ್ರಾದ್ರಿ ಕೊಥಗುಡೆಂನಲ್ಲಿರುವ ಅಶ್ವರಾವ್​ ಪೇಟೆಗೆ ತೆರಳುತ್ತಿತ್ತು.

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಬಸ್​​ ಲಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ, ಸಮೀಪದ ಕಾಲುವೆಗೆ ಬಿದ್ದು, ಅಲ್ಲಿಯೇ ಮುಳುಗಿದೆ. ಈ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ‘ಆಡಿಷನ್​ ವೇಳೆ ಸೊಂಟ, ಎದೆ ಸೈಜ್​ ಬಗ್ಗೆ ಪ್ರಶ್ನೆ ಕೇಳಲಾಗಿತ್ತು’; ಕನ್ನಡ ಸಿನಿಮಾದಲ್ಲಿ ನಟಿಸಿದ ಹೀರೋಯಿನ್​ಗೆ ಕಹಿ ಅನುಭವ

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ