AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಲಾರಿ ತಪ್ಪಿಸಲು ಹೋಗಿ, ಪಕ್ಕದಲ್ಲಿದ್ದ ಕಾಲುವೆಗೆ ಬಸ್​ ಬಿದ್ದಿದೆ.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ
ಕಾಲುವೆಗೆ ಬಿದ್ದ ಬಸ್ (ಫೋಟೋ ಕೃಪೆ-ಟಿವಿ9 ತೆಲುಗು)
TV9 Web
| Edited By: |

Updated on: Dec 15, 2021 | 1:41 PM

Share

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬಸ್​ ಅಪಘಾತಕ್ಕೀಡಾಗಿದ್ದು, 9ಮಂದಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸುಮಾರು 47 ಪ್ರಯಾಣಿಕರು ಇದ್ದ ಆಂಧ್ರಪ್ರದೇಶ ರಸ್ತೆ ಸಾರಿಗೆ ಬಸ್ (APSRTC)​ ಇದಾಗಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರುವಗು ಎಂಬಲ್ಲಿ ಕಾಲುವೆಗೆ ಬಿದ್ದ ಪರಿಣಾಮ ಅವಘಡ ನಡೆದಿದೆ. ಈ ಬಸ್​ ಪಶ್ಚಿಮ ಗೋದಾವರಿಯ ಜಂಗಾರೆಡ್ಡಿ ಗುಡೆಂನಿಂದ ಭದ್ರಾದ್ರಿ ಕೊಥಗುಡೆಂನಲ್ಲಿರುವ ಅಶ್ವರಾವ್​ ಪೇಟೆಗೆ ತೆರಳುತ್ತಿತ್ತು.

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಬಸ್​​ ಲಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ, ಸಮೀಪದ ಕಾಲುವೆಗೆ ಬಿದ್ದು, ಅಲ್ಲಿಯೇ ಮುಳುಗಿದೆ. ಈ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ‘ಆಡಿಷನ್​ ವೇಳೆ ಸೊಂಟ, ಎದೆ ಸೈಜ್​ ಬಗ್ಗೆ ಪ್ರಶ್ನೆ ಕೇಳಲಾಗಿತ್ತು’; ಕನ್ನಡ ಸಿನಿಮಾದಲ್ಲಿ ನಟಿಸಿದ ಹೀರೋಯಿನ್​ಗೆ ಕಹಿ ಅನುಭವ

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!