AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಲಾರಿ ತಪ್ಪಿಸಲು ಹೋಗಿ, ಪಕ್ಕದಲ್ಲಿದ್ದ ಕಾಲುವೆಗೆ ಬಸ್​ ಬಿದ್ದಿದೆ.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ
ಕಾಲುವೆಗೆ ಬಿದ್ದ ಬಸ್ (ಫೋಟೋ ಕೃಪೆ-ಟಿವಿ9 ತೆಲುಗು)
TV9 Web
| Edited By: |

Updated on: Dec 15, 2021 | 1:41 PM

Share

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬಸ್​ ಅಪಘಾತಕ್ಕೀಡಾಗಿದ್ದು, 9ಮಂದಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸುಮಾರು 47 ಪ್ರಯಾಣಿಕರು ಇದ್ದ ಆಂಧ್ರಪ್ರದೇಶ ರಸ್ತೆ ಸಾರಿಗೆ ಬಸ್ (APSRTC)​ ಇದಾಗಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರುವಗು ಎಂಬಲ್ಲಿ ಕಾಲುವೆಗೆ ಬಿದ್ದ ಪರಿಣಾಮ ಅವಘಡ ನಡೆದಿದೆ. ಈ ಬಸ್​ ಪಶ್ಚಿಮ ಗೋದಾವರಿಯ ಜಂಗಾರೆಡ್ಡಿ ಗುಡೆಂನಿಂದ ಭದ್ರಾದ್ರಿ ಕೊಥಗುಡೆಂನಲ್ಲಿರುವ ಅಶ್ವರಾವ್​ ಪೇಟೆಗೆ ತೆರಳುತ್ತಿತ್ತು.

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಬಸ್​​ ಲಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ, ಸಮೀಪದ ಕಾಲುವೆಗೆ ಬಿದ್ದು, ಅಲ್ಲಿಯೇ ಮುಳುಗಿದೆ. ಈ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ‘ಆಡಿಷನ್​ ವೇಳೆ ಸೊಂಟ, ಎದೆ ಸೈಜ್​ ಬಗ್ಗೆ ಪ್ರಶ್ನೆ ಕೇಳಲಾಗಿತ್ತು’; ಕನ್ನಡ ಸಿನಿಮಾದಲ್ಲಿ ನಟಿಸಿದ ಹೀರೋಯಿನ್​ಗೆ ಕಹಿ ಅನುಭವ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ