AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಲಾರಿ ತಪ್ಪಿಸಲು ಹೋಗಿ, ಪಕ್ಕದಲ್ಲಿದ್ದ ಕಾಲುವೆಗೆ ಬಸ್​ ಬಿದ್ದಿದೆ.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ
ಕಾಲುವೆಗೆ ಬಿದ್ದ ಬಸ್ (ಫೋಟೋ ಕೃಪೆ-ಟಿವಿ9 ತೆಲುಗು)
TV9 Web
| Edited By: |

Updated on: Dec 15, 2021 | 1:41 PM

Share

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬಸ್​ ಅಪಘಾತಕ್ಕೀಡಾಗಿದ್ದು, 9ಮಂದಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸುಮಾರು 47 ಪ್ರಯಾಣಿಕರು ಇದ್ದ ಆಂಧ್ರಪ್ರದೇಶ ರಸ್ತೆ ಸಾರಿಗೆ ಬಸ್ (APSRTC)​ ಇದಾಗಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರುವಗು ಎಂಬಲ್ಲಿ ಕಾಲುವೆಗೆ ಬಿದ್ದ ಪರಿಣಾಮ ಅವಘಡ ನಡೆದಿದೆ. ಈ ಬಸ್​ ಪಶ್ಚಿಮ ಗೋದಾವರಿಯ ಜಂಗಾರೆಡ್ಡಿ ಗುಡೆಂನಿಂದ ಭದ್ರಾದ್ರಿ ಕೊಥಗುಡೆಂನಲ್ಲಿರುವ ಅಶ್ವರಾವ್​ ಪೇಟೆಗೆ ತೆರಳುತ್ತಿತ್ತು.

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಬಸ್​​ ಲಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ, ಸಮೀಪದ ಕಾಲುವೆಗೆ ಬಿದ್ದು, ಅಲ್ಲಿಯೇ ಮುಳುಗಿದೆ. ಈ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ‘ಆಡಿಷನ್​ ವೇಳೆ ಸೊಂಟ, ಎದೆ ಸೈಜ್​ ಬಗ್ಗೆ ಪ್ರಶ್ನೆ ಕೇಳಲಾಗಿತ್ತು’; ಕನ್ನಡ ಸಿನಿಮಾದಲ್ಲಿ ನಟಿಸಿದ ಹೀರೋಯಿನ್​ಗೆ ಕಹಿ ಅನುಭವ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ