AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಲಾರಿ ತಪ್ಪಿಸಲು ಹೋಗಿ, ಪಕ್ಕದಲ್ಲಿದ್ದ ಕಾಲುವೆಗೆ ಬಸ್​ ಬಿದ್ದಿದೆ.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ
ಕಾಲುವೆಗೆ ಬಿದ್ದ ಬಸ್ (ಫೋಟೋ ಕೃಪೆ-ಟಿವಿ9 ತೆಲುಗು)
TV9 Web
| Edited By: |

Updated on: Dec 15, 2021 | 1:41 PM

Share

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬಸ್​ ಅಪಘಾತಕ್ಕೀಡಾಗಿದ್ದು, 9ಮಂದಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸುಮಾರು 47 ಪ್ರಯಾಣಿಕರು ಇದ್ದ ಆಂಧ್ರಪ್ರದೇಶ ರಸ್ತೆ ಸಾರಿಗೆ ಬಸ್ (APSRTC)​ ಇದಾಗಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರುವಗು ಎಂಬಲ್ಲಿ ಕಾಲುವೆಗೆ ಬಿದ್ದ ಪರಿಣಾಮ ಅವಘಡ ನಡೆದಿದೆ. ಈ ಬಸ್​ ಪಶ್ಚಿಮ ಗೋದಾವರಿಯ ಜಂಗಾರೆಡ್ಡಿ ಗುಡೆಂನಿಂದ ಭದ್ರಾದ್ರಿ ಕೊಥಗುಡೆಂನಲ್ಲಿರುವ ಅಶ್ವರಾವ್​ ಪೇಟೆಗೆ ತೆರಳುತ್ತಿತ್ತು.

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಬಸ್​​ ಲಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ, ಸಮೀಪದ ಕಾಲುವೆಗೆ ಬಿದ್ದು, ಅಲ್ಲಿಯೇ ಮುಳುಗಿದೆ. ಈ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ‘ಆಡಿಷನ್​ ವೇಳೆ ಸೊಂಟ, ಎದೆ ಸೈಜ್​ ಬಗ್ಗೆ ಪ್ರಶ್ನೆ ಕೇಳಲಾಗಿತ್ತು’; ಕನ್ನಡ ಸಿನಿಮಾದಲ್ಲಿ ನಟಿಸಿದ ಹೀರೋಯಿನ್​ಗೆ ಕಹಿ ಅನುಭವ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?