AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಅಂಟಾಪ್ ಹಿಲ್ ಪ್ರದೇಶದಲ್ಲಿ ಕುಸಿದ ಮನೆ; 9 ಮಂದಿಯ ರಕ್ಷಣೆ

ಅಂಟಾಪ್ ಹಿಲ್ ಪ್ರದೇಶದ ಜೈ ಮಹಾರಾಷ್ಟ್ರ ನಗರದಲ್ಲಿ ನೆಲೆಗೊಂಡಿರುವ ಒಂದು ಅಂತಸ್ತಿನ ಮನೆಯು ಬೆಳಿಗ್ಗೆ 8.10 ರ ಸುಮಾರಿಗೆ ಕುಸಿಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನ ಅಂಟಾಪ್ ಹಿಲ್ ಪ್ರದೇಶದಲ್ಲಿ ಕುಸಿದ ಮನೆ; 9 ಮಂದಿಯ ರಕ್ಷಣೆ
ಮುಂಬೈನಲ್ಲಿ ಕುಸಿದು ಬಿದ್ದಿರುವ ಮನೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 09, 2021 | 1:11 PM

Share

ಮುಂಬೈ: ಮುಂಬೈನ ಅಂಟಾಪ್ ಹಿಲ್ (Antop Hill) ಪ್ರದೇಶದಲ್ಲಿ ಮಂಗಳವಾರ ಮನೆಯೊಂದು ಕುಸಿದಿದ್ದು ಅವಶೇಷಗಳಡಿಯಿಂದ ಒಂಬತ್ತು ಜನರನ್ನು ರಕ್ಷಿಸಲಾಗಿದೆ. ಸ್ಥಳದಲ್ಲಿದ್ದ ಮುಂಬೈ ಅಗ್ನಿಶಾಮಕ ದಳದ ( Mumbai Fire Brigade) ಅಧಿಕಾರಿಯೊಬ್ಬರು ಒಂಬತ್ತು ಜನರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ. ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿವೆ ಎಂದು ಅವರು ಹೇಳಿದರು. ಸದ್ಯಕ್ಕೆ ಯಾವುದೇ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಇಂಡಿಯಾ ಟಿವಿ ನ್ಯೂಸ್ ಡಾಟ್ ಕಾಮ್ ವರದಿ ಮಾಡಿದೆ. ಅಂಟಾಪ್ ಹಿಲ್ ಪ್ರದೇಶದ ಜೈ ಮಹಾರಾಷ್ಟ್ರ ನಗರದಲ್ಲಿ ನೆಲೆಗೊಂಡಿರುವ ಒಂದು ಅಂತಸ್ತಿನ ಮನೆಯು ಬೆಳಿಗ್ಗೆ 8.10 ರ ಸುಮಾರಿಗೆ ಕುಸಿಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ಕು ಅಗ್ನಿಶಾಮಕ ವಾಹನಗಳು, ರಕ್ಷಣಾ ವ್ಯಾನ್ ಮತ್ತು ಇತರ ಅಗ್ನಿಶಾಮಕ ದಳದ ಉಪಕರಣಗಳು ಸ್ಥಳಕ್ಕೆ ಧಾವಿಸಿವೆ.ನಂತರ ಪೊಲೀಸರು ಮತ್ತು ನಾಗರಿಕ ತಂಡಗಳು ಕೂಡ ಸ್ಥಳಕ್ಕೆ ತಲುಪಿದವು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Chennai Floods ತಮಿಳುನಾಡಿನಲ್ಲಿ ಎಡೆಬಿಡದೆ ಸುರಿದ ಮಳೆಗೆ ಚೆನ್ನೈ ನಗರ ಜಲಾವೃತ; ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ