AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ

ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ.

Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ
ಸಿಸಿಟಿವಿ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Jul 28, 2023 | 2:54 PM

Share

ನಾಸಿಕ್, ಜು.28​: ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ. ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದಾಗ ಪಕ್ಕದಲ್ಲೇ ಇದ್ದ ಮತ್ತೊಂದು ನಾಯಿ, ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಓಡಿ ಬಂದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ.

ನಾಸಿಕ್‌ನ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ, ಸಿಸಿ ಟಿವಿಯಲ್ಲಿ ರೆಕಾರ್ಡ್​​ ಆಗಿರುವಂತೆ ವಿಡಿಯೋದಲ್ಲಿ ಚಿರತೆಯು ಮನೆ ಆವರಣದಿಂದ ಶ್ವಾನ ಮಲಗಿರುವ ಕಡೆಗೆ ಬರುವುದನ್ನು ನೋಡಬಹುದು. ಮನೆಯ ದ್ವಾರದ ಬಳಿ ಮಲಗಿದ್ದ ಶ್ವಾನದ ಬಳಿ ನಿಧಾನವಾಗಿ ಹೆಜ್ಜೆ ಹಾಕುತ್ತ ಬಂದು ಥಟ್ಟನೆ ದಾಳಿ ಮಾಡಿದೆ. ಈ ನಾಯಿ ಕೂಗು ಕೇಳಿ ಪಕ್ಕದಲ್ಲೇ ಮಲಗಿದ್ದ ಮತ್ತೊಂದು ಶ್ವಾನ ಚಿರತೆಯನ್ನು ಓಡಿಸಲು ಮುಂದಾಗಿದೆ. ನಂತರ ಎರಡು ನಾಯಿಗಳು ಸೇರಿ ಚಿರತೆಯನ್ನು ಮನೆಯ ಆವರಣದಿಂದ ಓಡಿಸಿದೆ.

ಇದನ್ನೂ ಓದಿ: ಒಂದೂವರೆ ತಾಸು ಮುಂಚಿತವಾಗಿ ಬಂದು 45 ಪ್ರಯಾಣಿಕರನ್ನು ಬಿಟ್ಟು ಹೊರಟೇ ಬಿಡ್ತು ಗೋವಾ ಎಕ್ಸ್​ಪ್ರೆಸ್​ ರೈಲು

ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿ ವೃಶಾಲಿ ಗಾಡೆ ಅವರು ಸುದ್ದಿ ಸಂಸ್ಥೆ ಎಎನ್​​ಐಗೆ ನೀಡಿರುವ ಹೇಳಿಕೆ ಪ್ರಕಾರ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಪ್ರಭಾವ್ಕರ್ ಮನುಡೆ ಎಂಬವವರ ಮನೆಗೆ ಈ ಚಿರತೆ ಬಂದಿದೆ. ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದೆ. ಮತ್ತೊಂದು ಶ್ವಾನ ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಚಿರತೆಯನ್ನು ಅಲ್ಲಿಂದ ಓಡಿಸಿದೆ. ಚಿರತೆ ಪಕ್ಕದಲ್ಲೇ ಇರುವ ಹೊಲದ ಮೂಲಕ ಈ ಪ್ರದೇಶಕ್ಕೆ ಬಂದಿದೆ ಎಂದು ಶಂಕಿಸಲಾಗಿದೆ. ಇನ್ನೂ ಈ ಚಿರತೆಯನ್ನು ಪತ್ತೆ ಮಾಡಲು ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಇಲ್ಲಿಯವರೆಗೆ ಈ ಚಿರತೆ ಮನುಷ್ಯರ ಮೇಲೆ ದಾಳಿ ಮಾಡಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ