AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ
ಒಂದೇ ತಟ್ಟೆಯಲ್ಲಿ ಹಕ್ಕಿ ಮತ್ತು ವ್ಯಕ್ತಿಯ ಊಟ
TV9 Web
| Updated By: Lakshmi Hegde|

Updated on: Jun 16, 2021 | 1:18 PM

Share

ಒಂದು ಪುಟ್ಟ ಹಕ್ಕಿ ಮತ್ತು ವ್ಯಕ್ತಿ ಒಂದೇ ತಟ್ಟೆಯಲ್ಲಿ ಊಟ ಮಾಡುವ ಹೃದಯಸ್ಪರ್ಶಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ. ಆ ಹಕ್ಕಿ ಆತ ಸಾಕಿದ್ದೇ ಇರಬೇಕು ಎಂದು ಭಾವಿಸಬೇಡಿ. ಖಂಡಿತ ಅಲ್ಲ.. ಆ ವ್ಯಕ್ತಿಯ ಪುತ್ರನೇ ಹೇಳುವಂತೆ ಅದು ಸಾಕಿದ ಪಕ್ಷಿ ಅಲ್ಲ. ಅದರಾಗೇ ಬಂದು, ಬಟ್ಟಲಿಂದ ಆಹಾರ ತೆಗೆದುಕೊಂಡು ತಿಂದಿದೆ. ನೆಟ್ಟಿಗರಂತೂ ಈ ವಿಡಿಯೋ ನೋಡಿ ಸಿಕ್ಕಾಪಟೆ ಖುಷಿ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು. ಚೂರು ಹೆದರದೆ ಅದು ಪ್ಲೇಟ್​​ಗೆ ಬಾಯಿ ಹಾಕಿದೆ. ಅವರೂ ಕೂಡ ಸ್ವಲ್ಪವೂ ಕೋಪಿಸಿಕೊಳ್ಳದೆ, ಅಸಹ್ಯಿಸಿಕೊಳ್ಳದೆ ಹಕ್ಕಿಗೆಂದು ಆಹಾರ ತೆಗೆದು ಇಡುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋವನ್ನು ಅವರ ಪುತ್ರ ಮೇಘರಾಜ್​ ದೇಸಾಲೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. 2 ಲಕ್ಷಕ್ಕೂ ಅಧಿಕ ಲೈಕ್ಸ್​ ಬಂದಿದೆ.

ಇದನ್ನೂ ಓದಿ:Explainer: ರಾಮ್ ವಿಲಾಸ್ ಪಾಸ್ವಾನ್ ಸ್ಥಾಪಿಸಿದ ಎಲ್​ಜೆಪಿ ಪಕ್ಷ ಮಗ ಚಿರಾಗ್ ಪಾಸ್ವಾನ್ ಕೈಯಿಂದ ಜಾರಿದ್ದು ಹೇಗೆ?

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!