AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ
ಒಂದೇ ತಟ್ಟೆಯಲ್ಲಿ ಹಕ್ಕಿ ಮತ್ತು ವ್ಯಕ್ತಿಯ ಊಟ
TV9 Web
| Edited By: |

Updated on: Jun 16, 2021 | 1:18 PM

Share

ಒಂದು ಪುಟ್ಟ ಹಕ್ಕಿ ಮತ್ತು ವ್ಯಕ್ತಿ ಒಂದೇ ತಟ್ಟೆಯಲ್ಲಿ ಊಟ ಮಾಡುವ ಹೃದಯಸ್ಪರ್ಶಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ. ಆ ಹಕ್ಕಿ ಆತ ಸಾಕಿದ್ದೇ ಇರಬೇಕು ಎಂದು ಭಾವಿಸಬೇಡಿ. ಖಂಡಿತ ಅಲ್ಲ.. ಆ ವ್ಯಕ್ತಿಯ ಪುತ್ರನೇ ಹೇಳುವಂತೆ ಅದು ಸಾಕಿದ ಪಕ್ಷಿ ಅಲ್ಲ. ಅದರಾಗೇ ಬಂದು, ಬಟ್ಟಲಿಂದ ಆಹಾರ ತೆಗೆದುಕೊಂಡು ತಿಂದಿದೆ. ನೆಟ್ಟಿಗರಂತೂ ಈ ವಿಡಿಯೋ ನೋಡಿ ಸಿಕ್ಕಾಪಟೆ ಖುಷಿ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು. ಚೂರು ಹೆದರದೆ ಅದು ಪ್ಲೇಟ್​​ಗೆ ಬಾಯಿ ಹಾಕಿದೆ. ಅವರೂ ಕೂಡ ಸ್ವಲ್ಪವೂ ಕೋಪಿಸಿಕೊಳ್ಳದೆ, ಅಸಹ್ಯಿಸಿಕೊಳ್ಳದೆ ಹಕ್ಕಿಗೆಂದು ಆಹಾರ ತೆಗೆದು ಇಡುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋವನ್ನು ಅವರ ಪುತ್ರ ಮೇಘರಾಜ್​ ದೇಸಾಲೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. 2 ಲಕ್ಷಕ್ಕೂ ಅಧಿಕ ಲೈಕ್ಸ್​ ಬಂದಿದೆ.

ಇದನ್ನೂ ಓದಿ:Explainer: ರಾಮ್ ವಿಲಾಸ್ ಪಾಸ್ವಾನ್ ಸ್ಥಾಪಿಸಿದ ಎಲ್​ಜೆಪಿ ಪಕ್ಷ ಮಗ ಚಿರಾಗ್ ಪಾಸ್ವಾನ್ ಕೈಯಿಂದ ಜಾರಿದ್ದು ಹೇಗೆ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!