AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ
ಒಂದೇ ತಟ್ಟೆಯಲ್ಲಿ ಹಕ್ಕಿ ಮತ್ತು ವ್ಯಕ್ತಿಯ ಊಟ
TV9 Web
| Edited By: |

Updated on: Jun 16, 2021 | 1:18 PM

Share

ಒಂದು ಪುಟ್ಟ ಹಕ್ಕಿ ಮತ್ತು ವ್ಯಕ್ತಿ ಒಂದೇ ತಟ್ಟೆಯಲ್ಲಿ ಊಟ ಮಾಡುವ ಹೃದಯಸ್ಪರ್ಶಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ. ಆ ಹಕ್ಕಿ ಆತ ಸಾಕಿದ್ದೇ ಇರಬೇಕು ಎಂದು ಭಾವಿಸಬೇಡಿ. ಖಂಡಿತ ಅಲ್ಲ.. ಆ ವ್ಯಕ್ತಿಯ ಪುತ್ರನೇ ಹೇಳುವಂತೆ ಅದು ಸಾಕಿದ ಪಕ್ಷಿ ಅಲ್ಲ. ಅದರಾಗೇ ಬಂದು, ಬಟ್ಟಲಿಂದ ಆಹಾರ ತೆಗೆದುಕೊಂಡು ತಿಂದಿದೆ. ನೆಟ್ಟಿಗರಂತೂ ಈ ವಿಡಿಯೋ ನೋಡಿ ಸಿಕ್ಕಾಪಟೆ ಖುಷಿ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು. ಚೂರು ಹೆದರದೆ ಅದು ಪ್ಲೇಟ್​​ಗೆ ಬಾಯಿ ಹಾಕಿದೆ. ಅವರೂ ಕೂಡ ಸ್ವಲ್ಪವೂ ಕೋಪಿಸಿಕೊಳ್ಳದೆ, ಅಸಹ್ಯಿಸಿಕೊಳ್ಳದೆ ಹಕ್ಕಿಗೆಂದು ಆಹಾರ ತೆಗೆದು ಇಡುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋವನ್ನು ಅವರ ಪುತ್ರ ಮೇಘರಾಜ್​ ದೇಸಾಲೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. 2 ಲಕ್ಷಕ್ಕೂ ಅಧಿಕ ಲೈಕ್ಸ್​ ಬಂದಿದೆ.

ಇದನ್ನೂ ಓದಿ:Explainer: ರಾಮ್ ವಿಲಾಸ್ ಪಾಸ್ವಾನ್ ಸ್ಥಾಪಿಸಿದ ಎಲ್​ಜೆಪಿ ಪಕ್ಷ ಮಗ ಚಿರಾಗ್ ಪಾಸ್ವಾನ್ ಕೈಯಿಂದ ಜಾರಿದ್ದು ಹೇಗೆ?

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ