AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ
ಒಂದೇ ತಟ್ಟೆಯಲ್ಲಿ ಹಕ್ಕಿ ಮತ್ತು ವ್ಯಕ್ತಿಯ ಊಟ
TV9 Web
| Edited By: |

Updated on: Jun 16, 2021 | 1:18 PM

Share

ಒಂದು ಪುಟ್ಟ ಹಕ್ಕಿ ಮತ್ತು ವ್ಯಕ್ತಿ ಒಂದೇ ತಟ್ಟೆಯಲ್ಲಿ ಊಟ ಮಾಡುವ ಹೃದಯಸ್ಪರ್ಶಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ. ಆ ಹಕ್ಕಿ ಆತ ಸಾಕಿದ್ದೇ ಇರಬೇಕು ಎಂದು ಭಾವಿಸಬೇಡಿ. ಖಂಡಿತ ಅಲ್ಲ.. ಆ ವ್ಯಕ್ತಿಯ ಪುತ್ರನೇ ಹೇಳುವಂತೆ ಅದು ಸಾಕಿದ ಪಕ್ಷಿ ಅಲ್ಲ. ಅದರಾಗೇ ಬಂದು, ಬಟ್ಟಲಿಂದ ಆಹಾರ ತೆಗೆದುಕೊಂಡು ತಿಂದಿದೆ. ನೆಟ್ಟಿಗರಂತೂ ಈ ವಿಡಿಯೋ ನೋಡಿ ಸಿಕ್ಕಾಪಟೆ ಖುಷಿ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು. ಚೂರು ಹೆದರದೆ ಅದು ಪ್ಲೇಟ್​​ಗೆ ಬಾಯಿ ಹಾಕಿದೆ. ಅವರೂ ಕೂಡ ಸ್ವಲ್ಪವೂ ಕೋಪಿಸಿಕೊಳ್ಳದೆ, ಅಸಹ್ಯಿಸಿಕೊಳ್ಳದೆ ಹಕ್ಕಿಗೆಂದು ಆಹಾರ ತೆಗೆದು ಇಡುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋವನ್ನು ಅವರ ಪುತ್ರ ಮೇಘರಾಜ್​ ದೇಸಾಲೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. 2 ಲಕ್ಷಕ್ಕೂ ಅಧಿಕ ಲೈಕ್ಸ್​ ಬಂದಿದೆ.

ಇದನ್ನೂ ಓದಿ:Explainer: ರಾಮ್ ವಿಲಾಸ್ ಪಾಸ್ವಾನ್ ಸ್ಥಾಪಿಸಿದ ಎಲ್​ಜೆಪಿ ಪಕ್ಷ ಮಗ ಚಿರಾಗ್ ಪಾಸ್ವಾನ್ ಕೈಯಿಂದ ಜಾರಿದ್ದು ಹೇಗೆ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ