AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ
ಒಂದೇ ತಟ್ಟೆಯಲ್ಲಿ ಹಕ್ಕಿ ಮತ್ತು ವ್ಯಕ್ತಿಯ ಊಟ
TV9 Web
| Edited By: |

Updated on: Jun 16, 2021 | 1:18 PM

Share

ಒಂದು ಪುಟ್ಟ ಹಕ್ಕಿ ಮತ್ತು ವ್ಯಕ್ತಿ ಒಂದೇ ತಟ್ಟೆಯಲ್ಲಿ ಊಟ ಮಾಡುವ ಹೃದಯಸ್ಪರ್ಶಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ. ಆ ಹಕ್ಕಿ ಆತ ಸಾಕಿದ್ದೇ ಇರಬೇಕು ಎಂದು ಭಾವಿಸಬೇಡಿ. ಖಂಡಿತ ಅಲ್ಲ.. ಆ ವ್ಯಕ್ತಿಯ ಪುತ್ರನೇ ಹೇಳುವಂತೆ ಅದು ಸಾಕಿದ ಪಕ್ಷಿ ಅಲ್ಲ. ಅದರಾಗೇ ಬಂದು, ಬಟ್ಟಲಿಂದ ಆಹಾರ ತೆಗೆದುಕೊಂಡು ತಿಂದಿದೆ. ನೆಟ್ಟಿಗರಂತೂ ಈ ವಿಡಿಯೋ ನೋಡಿ ಸಿಕ್ಕಾಪಟೆ ಖುಷಿ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು. ಚೂರು ಹೆದರದೆ ಅದು ಪ್ಲೇಟ್​​ಗೆ ಬಾಯಿ ಹಾಕಿದೆ. ಅವರೂ ಕೂಡ ಸ್ವಲ್ಪವೂ ಕೋಪಿಸಿಕೊಳ್ಳದೆ, ಅಸಹ್ಯಿಸಿಕೊಳ್ಳದೆ ಹಕ್ಕಿಗೆಂದು ಆಹಾರ ತೆಗೆದು ಇಡುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋವನ್ನು ಅವರ ಪುತ್ರ ಮೇಘರಾಜ್​ ದೇಸಾಲೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. 2 ಲಕ್ಷಕ್ಕೂ ಅಧಿಕ ಲೈಕ್ಸ್​ ಬಂದಿದೆ.

ಇದನ್ನೂ ಓದಿ:Explainer: ರಾಮ್ ವಿಲಾಸ್ ಪಾಸ್ವಾನ್ ಸ್ಥಾಪಿಸಿದ ಎಲ್​ಜೆಪಿ ಪಕ್ಷ ಮಗ ಚಿರಾಗ್ ಪಾಸ್ವಾನ್ ಕೈಯಿಂದ ಜಾರಿದ್ದು ಹೇಗೆ?

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ