AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀನ್ಸ್ ಧರಿಸಿ ಅಂಗಡಿಗೆ ಬಂದ ಬಾಲಕಿಗೆ ಒದ್ದು ಕಳಿಸಿದ ಮಾಲೀಕ; ಇನ್ನೊಮ್ಮೆ ಬರಬೇಡ ಎಂಬ ಎಚ್ಚರಿಕೆ !

ಬಾಲಕಿ ಮನೆಗೆ ಬಂದು ಅಂಗಡಿಯಲ್ಲಿ ನಡೆದ ಘಟನೆಯನ್ನು ವಿಸ್ತಾರವಾಗಿ ಹೇಳಿಕೊಂಡಿದ್ದಾಳೆ. ಅದನ್ನು ಕೇಳಿದ ಆಕೆಯ ತಂದೆ ಅಂಗಡಿಗೆ ಹೋದರೆ, ಆ ಮಾಲೀಕನ ಇಬ್ಬರು ಮಕ್ಕಳು ಬಾಲಕಿಯ ಅಪ್ಪನ ಮೇಲೆ ಕೂಡ ಹಲ್ಲೆಗೆ ಮುಂದಾಗಿದ್ದಾರೆ.

ಜೀನ್ಸ್ ಧರಿಸಿ ಅಂಗಡಿಗೆ ಬಂದ ಬಾಲಕಿಗೆ ಒದ್ದು ಕಳಿಸಿದ ಮಾಲೀಕ; ಇನ್ನೊಮ್ಮೆ ಬರಬೇಡ ಎಂಬ ಎಚ್ಚರಿಕೆ !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 01, 2021 | 5:37 PM

Share

ಬುರ್ಖಾ ಧರಿಸದೆ, ಜೀನ್ಸ್ ತೊಟ್ಟು ಬಂದಿದ್ದಾಳೆ ಎಂಬ ಕಾರಣಕ್ಕೆ ಮುಸ್ಲಿಂ ಹುಡುಗಿಯೊಬ್ಬಳಿಗೆ ಅಂಗಡಿ ಮಾಲೀಕ ಒದ್ದು ಕಳಿಸಿದ ಘಟನೆ ಅಸ್ಸಾಂನ ಬಿಸ್ವನಾಥ್​ ಜಿಲ್ಲೆಯಲ್ಲಿ ನಡೆದಿದೆ.  ಈ ಘಟನೆ ನಡೆದದ್ದು ಮೊಬೈಲ್​ ಫೋನ್​ ಸಾಮಗ್ರಿಗಳ ಅಂಗಡಿಯಲ್ಲಿ. ಬಾಲಕಿ ಇಯರ್​ ಫೋನ್​ ಖರೀದಿ ಮಾಡಲೆಂದು ಹೋಗಿದ್ದಳು. 

ಅಂಗಡಿ ಮಾಲೀಕನ ಹೆಸರು ನೂರುಲ್​ ಅಮಿನ್​. ಆಕೆ ಜೀನ್ಸ್​ ಧರಿಸಿ ಹೋಗಿದ್ದರಿಂದ ಕೋಪಗೊಂಡ ಆತ ಇಯರ್​ ಫೋನ್​ ಕೊಡಲು ನಿರಾಕರಿಸಿದ್ದಲ್ಲದೆ, ಕಾಲಿನಲ್ಲಿ ಅಂಗಡಿಯಿಂದ ತಳ್ಳಿದ್ದಾನೆ. ಬುರ್ಖಾ ಧರಿಸದೆ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಈ ಬಗ್ಗೆ ಬಾಲಕಿಯೇ ಹೇಳಿಕೊಂಡಿದ್ದಾಳೆ. ಆತ ವಯಸ್ಸಾದ ವ್ಯಕ್ತಿ..ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಇನ್ನೊಮ್ಮೆ ತನ್ನ ಅಂಗಡಿಗೆ ಬರಬೇಡ ಎಂದು ಹೇಳಿದ್ದಾನೆ. ಅವನ ಅಂಗಡಿ ಆತನ ಮನೆಯಲ್ಲೇ ಇದೆ. ನನ್ನನ್ನು ತಳ್ಳುವುದನ್ನು ಆತನ ಮನೆಯವರೆಲ್ಲ ನೋಡಿದರೂ ಕೂಡ ಸುಮ್ಮನಿದ್ದರು. ಅವರ ಮನೆಯಲ್ಲಿ ಹೆಂಗಸರು ಬುರ್ಖಾ, ಹಿಜಾಬ್ ಧರಿಸಿದ್ದರು ಎಂದು ಬಾಲಕಿ ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಬಾಲಕಿ ಮನೆಗೆ ಬಂದು ಅಂಗಡಿಯಲ್ಲಿ ನಡೆದ ಘಟನೆಯನ್ನು ವಿಸ್ತಾರವಾಗಿ ಹೇಳಿಕೊಂಡಿದ್ದಾಳೆ. ಅದನ್ನು ಕೇಳಿದ ಆಕೆಯ ತಂದೆ ಅಂಗಡಿಗೆ ಹೋದರೆ, ಆ ಮಾಲೀಕನ ಇಬ್ಬರು ಮಕ್ಕಳು ಬಾಲಕಿಯ ಅಪ್ಪನ ಮೇಲೆ ಕೂಡ ಹಲ್ಲೆಗೆ ಮುಂದಾಗಿದ್ದಾರೆ. ಅದಾದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಎಸ್.ಆರ್.ಶ್ರೀನಿವಾಸ್​ ಕಾಂಗ್ರೆಸ್​ಗೆ ಬಂದ್ರೆ ಗುಬ್ಬಿ ಕ್ಷೇತ್ರಕ್ಕೆ ಅವರೇ ಅಭ್ಯರ್ಥಿ: ಸಿದ್ದರಾಮಯ್ಯ ಘೋಷಣೆ

T20 World Cup: ಮಾತಿನ ಮೇಲೆ ನಿಲ್ಲದ ಕೊಹ್ಲಿ! ತಂಡದ ಕಳಪೆ ಪ್ರದರ್ಶನಕ್ಕೆ ಕೊಹ್ಲಿ ಎಡವಟ್ಟು ನಿರ್ಧಾರಗಳೇ ಕಾರಣ?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!