AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀನ್ಸ್ ಧರಿಸಿ ಅಂಗಡಿಗೆ ಬಂದ ಬಾಲಕಿಗೆ ಒದ್ದು ಕಳಿಸಿದ ಮಾಲೀಕ; ಇನ್ನೊಮ್ಮೆ ಬರಬೇಡ ಎಂಬ ಎಚ್ಚರಿಕೆ !

ಬಾಲಕಿ ಮನೆಗೆ ಬಂದು ಅಂಗಡಿಯಲ್ಲಿ ನಡೆದ ಘಟನೆಯನ್ನು ವಿಸ್ತಾರವಾಗಿ ಹೇಳಿಕೊಂಡಿದ್ದಾಳೆ. ಅದನ್ನು ಕೇಳಿದ ಆಕೆಯ ತಂದೆ ಅಂಗಡಿಗೆ ಹೋದರೆ, ಆ ಮಾಲೀಕನ ಇಬ್ಬರು ಮಕ್ಕಳು ಬಾಲಕಿಯ ಅಪ್ಪನ ಮೇಲೆ ಕೂಡ ಹಲ್ಲೆಗೆ ಮುಂದಾಗಿದ್ದಾರೆ.

ಜೀನ್ಸ್ ಧರಿಸಿ ಅಂಗಡಿಗೆ ಬಂದ ಬಾಲಕಿಗೆ ಒದ್ದು ಕಳಿಸಿದ ಮಾಲೀಕ; ಇನ್ನೊಮ್ಮೆ ಬರಬೇಡ ಎಂಬ ಎಚ್ಚರಿಕೆ !
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Nov 01, 2021 | 5:37 PM

ಬುರ್ಖಾ ಧರಿಸದೆ, ಜೀನ್ಸ್ ತೊಟ್ಟು ಬಂದಿದ್ದಾಳೆ ಎಂಬ ಕಾರಣಕ್ಕೆ ಮುಸ್ಲಿಂ ಹುಡುಗಿಯೊಬ್ಬಳಿಗೆ ಅಂಗಡಿ ಮಾಲೀಕ ಒದ್ದು ಕಳಿಸಿದ ಘಟನೆ ಅಸ್ಸಾಂನ ಬಿಸ್ವನಾಥ್​ ಜಿಲ್ಲೆಯಲ್ಲಿ ನಡೆದಿದೆ.  ಈ ಘಟನೆ ನಡೆದದ್ದು ಮೊಬೈಲ್​ ಫೋನ್​ ಸಾಮಗ್ರಿಗಳ ಅಂಗಡಿಯಲ್ಲಿ. ಬಾಲಕಿ ಇಯರ್​ ಫೋನ್​ ಖರೀದಿ ಮಾಡಲೆಂದು ಹೋಗಿದ್ದಳು. 

ಅಂಗಡಿ ಮಾಲೀಕನ ಹೆಸರು ನೂರುಲ್​ ಅಮಿನ್​. ಆಕೆ ಜೀನ್ಸ್​ ಧರಿಸಿ ಹೋಗಿದ್ದರಿಂದ ಕೋಪಗೊಂಡ ಆತ ಇಯರ್​ ಫೋನ್​ ಕೊಡಲು ನಿರಾಕರಿಸಿದ್ದಲ್ಲದೆ, ಕಾಲಿನಲ್ಲಿ ಅಂಗಡಿಯಿಂದ ತಳ್ಳಿದ್ದಾನೆ. ಬುರ್ಖಾ ಧರಿಸದೆ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಈ ಬಗ್ಗೆ ಬಾಲಕಿಯೇ ಹೇಳಿಕೊಂಡಿದ್ದಾಳೆ. ಆತ ವಯಸ್ಸಾದ ವ್ಯಕ್ತಿ..ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಇನ್ನೊಮ್ಮೆ ತನ್ನ ಅಂಗಡಿಗೆ ಬರಬೇಡ ಎಂದು ಹೇಳಿದ್ದಾನೆ. ಅವನ ಅಂಗಡಿ ಆತನ ಮನೆಯಲ್ಲೇ ಇದೆ. ನನ್ನನ್ನು ತಳ್ಳುವುದನ್ನು ಆತನ ಮನೆಯವರೆಲ್ಲ ನೋಡಿದರೂ ಕೂಡ ಸುಮ್ಮನಿದ್ದರು. ಅವರ ಮನೆಯಲ್ಲಿ ಹೆಂಗಸರು ಬುರ್ಖಾ, ಹಿಜಾಬ್ ಧರಿಸಿದ್ದರು ಎಂದು ಬಾಲಕಿ ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಬಾಲಕಿ ಮನೆಗೆ ಬಂದು ಅಂಗಡಿಯಲ್ಲಿ ನಡೆದ ಘಟನೆಯನ್ನು ವಿಸ್ತಾರವಾಗಿ ಹೇಳಿಕೊಂಡಿದ್ದಾಳೆ. ಅದನ್ನು ಕೇಳಿದ ಆಕೆಯ ತಂದೆ ಅಂಗಡಿಗೆ ಹೋದರೆ, ಆ ಮಾಲೀಕನ ಇಬ್ಬರು ಮಕ್ಕಳು ಬಾಲಕಿಯ ಅಪ್ಪನ ಮೇಲೆ ಕೂಡ ಹಲ್ಲೆಗೆ ಮುಂದಾಗಿದ್ದಾರೆ. ಅದಾದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಎಸ್.ಆರ್.ಶ್ರೀನಿವಾಸ್​ ಕಾಂಗ್ರೆಸ್​ಗೆ ಬಂದ್ರೆ ಗುಬ್ಬಿ ಕ್ಷೇತ್ರಕ್ಕೆ ಅವರೇ ಅಭ್ಯರ್ಥಿ: ಸಿದ್ದರಾಮಯ್ಯ ಘೋಷಣೆ

T20 World Cup: ಮಾತಿನ ಮೇಲೆ ನಿಲ್ಲದ ಕೊಹ್ಲಿ! ತಂಡದ ಕಳಪೆ ಪ್ರದರ್ಶನಕ್ಕೆ ಕೊಹ್ಲಿ ಎಡವಟ್ಟು ನಿರ್ಧಾರಗಳೇ ಕಾರಣ?

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು