AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್​ಗಾಗಿ ಪತ್ನಿಯನ್ನು ಕೋಲಿನಿಂದ ಹೊಡೆದು ಕೊಂದ ಪತಿ; ರಾತ್ರಿ ಆಗಿದ್ದೇನು?

ಆರೋಪಿಯನ್ನು ಕಮಲೇಶ್​ ಕೋಲ್​ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯರ ಹೆಸರು ರಮಾಂಬೈ ಕೋಲ್​. ಆಗಸ್ಟ್​ 23ರಂದು ರಾತ್ರಿ ದುರ್ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಚಿಕನ್​ಗಾಗಿ ಪತ್ನಿಯನ್ನು ಕೋಲಿನಿಂದ ಹೊಡೆದು ಕೊಂದ ಪತಿ; ರಾತ್ರಿ ಆಗಿದ್ದೇನು?
ಚಿಕನ್​ ಚಿತ್ರ
TV9 Web
| Edited By: |

Updated on: Sep 02, 2021 | 7:15 PM

Share

ಪತಿ-ಪತ್ನಿಯ ಮಧ್ಯೆ ಜಗಳ, ಮನಸ್ತಾಪಗಳು ಸಹಜ. ಆದರೆ ಕೆಲವು ದಂಪತಿ ಚಿಕ್ಕಚಿಕ್ಕ ವಿಚಾರಗಳಿಗೂ ಆತ್ಮಹತ್ಯೆ, ಕೊಲೆಯಂಥ ಕೃತ್ಯಕ್ಕೆ ಮುಂದಾಗುತ್ತಾರೆ. ಇದೀಗ ಮಧ್ಯಪ್ರದೇಶದ ಶಾದೋಲ್​ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಇಂಥದ್ದೇ ಸಣ್ಣ ವಿಚಾರಕ್ಕೆ ಹತ್ಯೆ ಮಾಡಿದ್ದಾನೆ. ಪತ್ನಿ ಚಿಕನ್​ ಮಾಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಕೋಲಿನಿಂದ ಹೊಡೆದೇ ಕೊಂದಿದ್ದಾನೆ. ಘಟನೆ ನಡೆದಿದ್ದು ಆಗಸ್ಟ್​ 23ರಂದಾದರೂ ಇದೀಗ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಶಾದೋಲ್​​ ಜಿಲ್ಲೆಯ ಸಮರಟೋಲ ಎಂಬ ಗ್ರಾಮದಲ್ಲಿ ಘಟನೆ ನಡೆದಿದ್ದು, ಪಪೌಂಧ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಪ್ರಾರಂಭವಾಗಿದೆ. ಆರೋಪಿಯನ್ನು ಕಮಲೇಶ್​ ಕೋಲ್​ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯರ ಹೆಸರು ರಮಾಂಬೈ ಕೋಲ್​. ಆಗಸ್ಟ್​ 23ರಂದು ರಾತ್ರಿ ಚಿಕನ್​ ಮಾಡು ಎಂದು ಪತ್ನಿಗೆ ಹೇಳುತ್ತಾನೆ. ಆದರೆ ಆಕೆ ಒಪ್ಪಲಿಲ್ಲ. ಇದೇ ವಿಚಾರಕ್ಕೆ ಅವರಿಬ್ಬರ ಮಧ್ಯೆ ಜಗಳ ಶುರುವಾಗಿ, ಕಮಲೇಶ್​ ಕೋಲಿನಲ್ಲಿ ಪತ್ನಿಗೆ ಹೊಡೆಯುತ್ತಾನೆ. ತಲೆಗೆ ಹೊಡೆದಿದ್ದರಿಂದಲೇ ಜೀವ ಹೋಗಿದೆ ಎಂದು ಪೋಸ್ಟ್​ಮಾರ್ಟಮ್​​ನಿಂದ ದೃಢಪಟ್ಟಿದೆ ಸಿಬ್ಬಂದಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಶತಮಾನಗಳಿಂದ ಅಮೆರಿಕಾವನ್ನು ಚಂಡಮಾರುತ ಮತ್ತು ಬಿರುಗಾಳಿಗಳು ಅಪ್ಪಳಿಸುತ್ತಿವೆ, ಇಡಾ ಚಂಡಮಾರುತ ಲೇಟೆಸ್ಟ್!

Business Success Story: ಕಂಪೆನಿಯ ಷೇರಿನ ಪಾಲು ಮಾರಿ ತಲಾ 3500 ಕೋಟಿ ರೂಪಾಯಿ ಪಡೆದ ಮೂವರ ಯಶೋಗಾಥೆ

Follow Us
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!