AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್​ಗಾಗಿ ಪತ್ನಿಯನ್ನು ಕೋಲಿನಿಂದ ಹೊಡೆದು ಕೊಂದ ಪತಿ; ರಾತ್ರಿ ಆಗಿದ್ದೇನು?

ಆರೋಪಿಯನ್ನು ಕಮಲೇಶ್​ ಕೋಲ್​ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯರ ಹೆಸರು ರಮಾಂಬೈ ಕೋಲ್​. ಆಗಸ್ಟ್​ 23ರಂದು ರಾತ್ರಿ ದುರ್ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಚಿಕನ್​ಗಾಗಿ ಪತ್ನಿಯನ್ನು ಕೋಲಿನಿಂದ ಹೊಡೆದು ಕೊಂದ ಪತಿ; ರಾತ್ರಿ ಆಗಿದ್ದೇನು?
ಚಿಕನ್​ ಚಿತ್ರ
TV9 Web
| Edited By: |

Updated on: Sep 02, 2021 | 7:15 PM

Share

ಪತಿ-ಪತ್ನಿಯ ಮಧ್ಯೆ ಜಗಳ, ಮನಸ್ತಾಪಗಳು ಸಹಜ. ಆದರೆ ಕೆಲವು ದಂಪತಿ ಚಿಕ್ಕಚಿಕ್ಕ ವಿಚಾರಗಳಿಗೂ ಆತ್ಮಹತ್ಯೆ, ಕೊಲೆಯಂಥ ಕೃತ್ಯಕ್ಕೆ ಮುಂದಾಗುತ್ತಾರೆ. ಇದೀಗ ಮಧ್ಯಪ್ರದೇಶದ ಶಾದೋಲ್​ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಇಂಥದ್ದೇ ಸಣ್ಣ ವಿಚಾರಕ್ಕೆ ಹತ್ಯೆ ಮಾಡಿದ್ದಾನೆ. ಪತ್ನಿ ಚಿಕನ್​ ಮಾಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಕೋಲಿನಿಂದ ಹೊಡೆದೇ ಕೊಂದಿದ್ದಾನೆ. ಘಟನೆ ನಡೆದಿದ್ದು ಆಗಸ್ಟ್​ 23ರಂದಾದರೂ ಇದೀಗ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಶಾದೋಲ್​​ ಜಿಲ್ಲೆಯ ಸಮರಟೋಲ ಎಂಬ ಗ್ರಾಮದಲ್ಲಿ ಘಟನೆ ನಡೆದಿದ್ದು, ಪಪೌಂಧ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಪ್ರಾರಂಭವಾಗಿದೆ. ಆರೋಪಿಯನ್ನು ಕಮಲೇಶ್​ ಕೋಲ್​ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯರ ಹೆಸರು ರಮಾಂಬೈ ಕೋಲ್​. ಆಗಸ್ಟ್​ 23ರಂದು ರಾತ್ರಿ ಚಿಕನ್​ ಮಾಡು ಎಂದು ಪತ್ನಿಗೆ ಹೇಳುತ್ತಾನೆ. ಆದರೆ ಆಕೆ ಒಪ್ಪಲಿಲ್ಲ. ಇದೇ ವಿಚಾರಕ್ಕೆ ಅವರಿಬ್ಬರ ಮಧ್ಯೆ ಜಗಳ ಶುರುವಾಗಿ, ಕಮಲೇಶ್​ ಕೋಲಿನಲ್ಲಿ ಪತ್ನಿಗೆ ಹೊಡೆಯುತ್ತಾನೆ. ತಲೆಗೆ ಹೊಡೆದಿದ್ದರಿಂದಲೇ ಜೀವ ಹೋಗಿದೆ ಎಂದು ಪೋಸ್ಟ್​ಮಾರ್ಟಮ್​​ನಿಂದ ದೃಢಪಟ್ಟಿದೆ ಸಿಬ್ಬಂದಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಶತಮಾನಗಳಿಂದ ಅಮೆರಿಕಾವನ್ನು ಚಂಡಮಾರುತ ಮತ್ತು ಬಿರುಗಾಳಿಗಳು ಅಪ್ಪಳಿಸುತ್ತಿವೆ, ಇಡಾ ಚಂಡಮಾರುತ ಲೇಟೆಸ್ಟ್!

Business Success Story: ಕಂಪೆನಿಯ ಷೇರಿನ ಪಾಲು ಮಾರಿ ತಲಾ 3500 ಕೋಟಿ ರೂಪಾಯಿ ಪಡೆದ ಮೂವರ ಯಶೋಗಾಥೆ

ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ