AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್​ಗಾಗಿ ಪತ್ನಿಯನ್ನು ಕೋಲಿನಿಂದ ಹೊಡೆದು ಕೊಂದ ಪತಿ; ರಾತ್ರಿ ಆಗಿದ್ದೇನು?

ಆರೋಪಿಯನ್ನು ಕಮಲೇಶ್​ ಕೋಲ್​ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯರ ಹೆಸರು ರಮಾಂಬೈ ಕೋಲ್​. ಆಗಸ್ಟ್​ 23ರಂದು ರಾತ್ರಿ ದುರ್ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಚಿಕನ್​ಗಾಗಿ ಪತ್ನಿಯನ್ನು ಕೋಲಿನಿಂದ ಹೊಡೆದು ಕೊಂದ ಪತಿ; ರಾತ್ರಿ ಆಗಿದ್ದೇನು?
ಚಿಕನ್​ ಚಿತ್ರ
TV9 Web
| Edited By: |

Updated on: Sep 02, 2021 | 7:15 PM

Share

ಪತಿ-ಪತ್ನಿಯ ಮಧ್ಯೆ ಜಗಳ, ಮನಸ್ತಾಪಗಳು ಸಹಜ. ಆದರೆ ಕೆಲವು ದಂಪತಿ ಚಿಕ್ಕಚಿಕ್ಕ ವಿಚಾರಗಳಿಗೂ ಆತ್ಮಹತ್ಯೆ, ಕೊಲೆಯಂಥ ಕೃತ್ಯಕ್ಕೆ ಮುಂದಾಗುತ್ತಾರೆ. ಇದೀಗ ಮಧ್ಯಪ್ರದೇಶದ ಶಾದೋಲ್​ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಇಂಥದ್ದೇ ಸಣ್ಣ ವಿಚಾರಕ್ಕೆ ಹತ್ಯೆ ಮಾಡಿದ್ದಾನೆ. ಪತ್ನಿ ಚಿಕನ್​ ಮಾಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಕೋಲಿನಿಂದ ಹೊಡೆದೇ ಕೊಂದಿದ್ದಾನೆ. ಘಟನೆ ನಡೆದಿದ್ದು ಆಗಸ್ಟ್​ 23ರಂದಾದರೂ ಇದೀಗ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಶಾದೋಲ್​​ ಜಿಲ್ಲೆಯ ಸಮರಟೋಲ ಎಂಬ ಗ್ರಾಮದಲ್ಲಿ ಘಟನೆ ನಡೆದಿದ್ದು, ಪಪೌಂಧ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಪ್ರಾರಂಭವಾಗಿದೆ. ಆರೋಪಿಯನ್ನು ಕಮಲೇಶ್​ ಕೋಲ್​ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯರ ಹೆಸರು ರಮಾಂಬೈ ಕೋಲ್​. ಆಗಸ್ಟ್​ 23ರಂದು ರಾತ್ರಿ ಚಿಕನ್​ ಮಾಡು ಎಂದು ಪತ್ನಿಗೆ ಹೇಳುತ್ತಾನೆ. ಆದರೆ ಆಕೆ ಒಪ್ಪಲಿಲ್ಲ. ಇದೇ ವಿಚಾರಕ್ಕೆ ಅವರಿಬ್ಬರ ಮಧ್ಯೆ ಜಗಳ ಶುರುವಾಗಿ, ಕಮಲೇಶ್​ ಕೋಲಿನಲ್ಲಿ ಪತ್ನಿಗೆ ಹೊಡೆಯುತ್ತಾನೆ. ತಲೆಗೆ ಹೊಡೆದಿದ್ದರಿಂದಲೇ ಜೀವ ಹೋಗಿದೆ ಎಂದು ಪೋಸ್ಟ್​ಮಾರ್ಟಮ್​​ನಿಂದ ದೃಢಪಟ್ಟಿದೆ ಸಿಬ್ಬಂದಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಶತಮಾನಗಳಿಂದ ಅಮೆರಿಕಾವನ್ನು ಚಂಡಮಾರುತ ಮತ್ತು ಬಿರುಗಾಳಿಗಳು ಅಪ್ಪಳಿಸುತ್ತಿವೆ, ಇಡಾ ಚಂಡಮಾರುತ ಲೇಟೆಸ್ಟ್!

Business Success Story: ಕಂಪೆನಿಯ ಷೇರಿನ ಪಾಲು ಮಾರಿ ತಲಾ 3500 ಕೋಟಿ ರೂಪಾಯಿ ಪಡೆದ ಮೂವರ ಯಶೋಗಾಥೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ