AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್​ಗಾಗಿ ಪತ್ನಿಯನ್ನು ಕೋಲಿನಿಂದ ಹೊಡೆದು ಕೊಂದ ಪತಿ; ರಾತ್ರಿ ಆಗಿದ್ದೇನು?

ಆರೋಪಿಯನ್ನು ಕಮಲೇಶ್​ ಕೋಲ್​ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯರ ಹೆಸರು ರಮಾಂಬೈ ಕೋಲ್​. ಆಗಸ್ಟ್​ 23ರಂದು ರಾತ್ರಿ ದುರ್ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಚಿಕನ್​ಗಾಗಿ ಪತ್ನಿಯನ್ನು ಕೋಲಿನಿಂದ ಹೊಡೆದು ಕೊಂದ ಪತಿ; ರಾತ್ರಿ ಆಗಿದ್ದೇನು?
ಚಿಕನ್​ ಚಿತ್ರ
TV9 Web
| Edited By: |

Updated on: Sep 02, 2021 | 7:15 PM

Share

ಪತಿ-ಪತ್ನಿಯ ಮಧ್ಯೆ ಜಗಳ, ಮನಸ್ತಾಪಗಳು ಸಹಜ. ಆದರೆ ಕೆಲವು ದಂಪತಿ ಚಿಕ್ಕಚಿಕ್ಕ ವಿಚಾರಗಳಿಗೂ ಆತ್ಮಹತ್ಯೆ, ಕೊಲೆಯಂಥ ಕೃತ್ಯಕ್ಕೆ ಮುಂದಾಗುತ್ತಾರೆ. ಇದೀಗ ಮಧ್ಯಪ್ರದೇಶದ ಶಾದೋಲ್​ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಇಂಥದ್ದೇ ಸಣ್ಣ ವಿಚಾರಕ್ಕೆ ಹತ್ಯೆ ಮಾಡಿದ್ದಾನೆ. ಪತ್ನಿ ಚಿಕನ್​ ಮಾಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಕೋಲಿನಿಂದ ಹೊಡೆದೇ ಕೊಂದಿದ್ದಾನೆ. ಘಟನೆ ನಡೆದಿದ್ದು ಆಗಸ್ಟ್​ 23ರಂದಾದರೂ ಇದೀಗ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಶಾದೋಲ್​​ ಜಿಲ್ಲೆಯ ಸಮರಟೋಲ ಎಂಬ ಗ್ರಾಮದಲ್ಲಿ ಘಟನೆ ನಡೆದಿದ್ದು, ಪಪೌಂಧ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಪ್ರಾರಂಭವಾಗಿದೆ. ಆರೋಪಿಯನ್ನು ಕಮಲೇಶ್​ ಕೋಲ್​ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯರ ಹೆಸರು ರಮಾಂಬೈ ಕೋಲ್​. ಆಗಸ್ಟ್​ 23ರಂದು ರಾತ್ರಿ ಚಿಕನ್​ ಮಾಡು ಎಂದು ಪತ್ನಿಗೆ ಹೇಳುತ್ತಾನೆ. ಆದರೆ ಆಕೆ ಒಪ್ಪಲಿಲ್ಲ. ಇದೇ ವಿಚಾರಕ್ಕೆ ಅವರಿಬ್ಬರ ಮಧ್ಯೆ ಜಗಳ ಶುರುವಾಗಿ, ಕಮಲೇಶ್​ ಕೋಲಿನಲ್ಲಿ ಪತ್ನಿಗೆ ಹೊಡೆಯುತ್ತಾನೆ. ತಲೆಗೆ ಹೊಡೆದಿದ್ದರಿಂದಲೇ ಜೀವ ಹೋಗಿದೆ ಎಂದು ಪೋಸ್ಟ್​ಮಾರ್ಟಮ್​​ನಿಂದ ದೃಢಪಟ್ಟಿದೆ ಸಿಬ್ಬಂದಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಶತಮಾನಗಳಿಂದ ಅಮೆರಿಕಾವನ್ನು ಚಂಡಮಾರುತ ಮತ್ತು ಬಿರುಗಾಳಿಗಳು ಅಪ್ಪಳಿಸುತ್ತಿವೆ, ಇಡಾ ಚಂಡಮಾರುತ ಲೇಟೆಸ್ಟ್!

Business Success Story: ಕಂಪೆನಿಯ ಷೇರಿನ ಪಾಲು ಮಾರಿ ತಲಾ 3500 ಕೋಟಿ ರೂಪಾಯಿ ಪಡೆದ ಮೂವರ ಯಶೋಗಾಥೆ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ