AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ

ದೆಹಲಿಯ ಸಂಸತ್ ಭವನದ ಬಳಿ ಇರುವ ರೈಲು ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಆತನನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಈ ವ್ಯಕ್ತಿ ಬೆಂಕಿ ಹಚ್ಚಿಕೊಂಡಿದ್ದಾನೆ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಸಂಸತ್​​​ನಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ವೇಳೆ ಇಂತಹ ಘಟನೆ ನಡೆದಿದೆ. ಇದೀಗ ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ
ಸಂಸತ್
ಅಕ್ಷಯ್​ ಪಲ್ಲಮಜಲು​​
|

Updated on:Dec 25, 2024 | 4:47 PM

Share

ದೆಹಲಿ, ಡಿ.25: ದೆಹಲಿಯ ಸಂಸತ್ ಭವನದ ಬಳಿ ಇರುವ ರೈಲು ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಆತನನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ವ್ಯಕ್ತಿಯ ದೇಹದ ಮೇಲೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿವರಗಳು ಸಿಕ್ಕಿಲ್ಲ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಜತೆಗೆ ಆ ವ್ಯಕ್ತಿ ಸಂಸತ್​​ ಮುಂದೆ ಬಂದು ಬೆಂಕಿ ಹಚ್ಚಿಕೊಳ್ಳಲು ಕಾರಣ ಏನು ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಮೂಲಗಳ ಪ್ರಕಾರ, ಈ ವ್ಯಕ್ತಿ ಸಂಸತ್ತಿನ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಬೆಂಕಿ ಹಚ್ಚಿಕೊಂಡು ನಂತರ ಸಂಸತ್ತಿನ ಮುಖ್ಯ ದ್ವಾರದ ಕಡೆಗೆ ಹೋಗಿದ್ದಾನೆ. ಈ ವ್ಯಕ್ತಿಯ ದೇಹದ 90 ರಷ್ಟು ಭಾಗ ಸುಟ್ಟ ಗಾಯಗಳಾಗಿವೆ. ತಕ್ಷಣ ಸಂಸತ್ತಿನ ಮುಂಭಾಗದಲ್ಲಿ ಪೊಲೀಸರು ಆತನನ್ನು ನಗರದ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗ ಆತನ ಸ್ಥಿತಿ ತುಂಬಾ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಟ್ರೋಲ್ ತರಹದ ವಸ್ತುವನ್ನು ಬಳಸಿಕೊಂಡ ಬೆಂಕಿ ಹಚ್ಚಿಕೊಂಡಿದ್ದಾನೆ.

ಇದನ್ನೂ ಓದಿ: ನಿತೀಶ್ ಕುಮಾರ್, ನವೀನ್ ಪಟ್ನಾಯಕ್​ಗೆ ಭಾರತ ರತ್ನ ನೀಡಬೇಕು; ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಒತ್ತಾಯ

ಇನ್ನು ಪೊಲೀಸರು ತನಿಖೆ ಶುರು ಮಾಡಿದ್ದು, ರೈಲ್ವೆ ಭವನ ಮತ್ತು ಸಂಸತ್ತಿನ ಹೊರಗಿನ ಸಿಸಿಟಿವಿ ದೃಶ್ಯಾವಳಿವನ್ನು ಪಡೆದುಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Wed, 25 December 24

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ