AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !

ಸ್ಥಳೀಯ ಆಡಳಿತಾಧಿಕಾರಿಗಳು ಹೇಳಿದ್ದು ಬೇರೆ. ಈ ರಸ್ತೆಯಲ್ಲಿರುವ ಎಲ್ಲ ಹಳೇ ಕಟ್ಟಡಗಳಿಗೂ ಬಣ್ಣ ಬಳಿಯಲಾಗಿದೆ. ಎಲ್ಲದಕ್ಕೂ ಒಂದೇ ರೀತಯ ಬಣ್ಣವನ್ನು ಹೊಡೆಸಲಾಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !
ಹೊಸದಾಗಿ ಬಣ್ಣ ಬಳಿದ ಮಸೀದಿ
TV9 Web
| Edited By: |

Updated on: Dec 08, 2021 | 7:35 AM

Share

ವಾರಾಣಸಿ: ಪ್ರಧಾನಮಂತ್ರಿ ನರೇಂದ್ರ ಮೋಡಿ ಡಿಸೆಂಬರ್​ 13-14ರಂದು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡಲಿದ್ದು, ಅಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡುವರು. 2022ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಹಲವು ಕಡೆ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆಯಾಗುತ್ತಿದೆ. ನಿನ್ನೆಯಷ್ಟೇ ಅವರು ಗೋರಖ್​ಪುರಕ್ಕೆ ಭೇಟಿ ನೀಡಿ, ಮೂರು ಬೃಹತ್​ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಇದೀಗ ಡಿ.13ರಂದು ಅವರು ವಾರಾಣಸಿಗೆ ಭೇಟಿ ಕೊಡುತ್ತಿರುವ ಹಿನ್ನೆಲೆಯಲ್ಲಿ, ಕಾಶಿ ವಿಶ್ವನಾಥ ದೇವಾಲಯಕ್ಕೆ ಹೋಗುವ ರಸ್ತೆಯಲ್ಲಿರುವ ಒಂದು ಮಸೀದಿಗೆ ಸ್ಥಳೀಯ ಆಡಳಿತಾಧಿಕಾರಿಗಳು ಕೇಸರಿ ಬಣ್ಣ ಹೊಡೆಸಿದ್ದಾರೆ ಎಂದು ಮಸೀದಿಯ ಸಮಿತಿ ಸದಸ್ಯರು ಹೇಳಿದ್ದಾಗಿ ವರದಿಯಾಗಿದೆ. 

ಆದರೆ ಸ್ಥಳೀಯ ಆಡಳಿತಾಧಿಕಾರಿಗಳು ಹೇಳಿದ್ದು ಬೇರೆ. ಈ ರಸ್ತೆಯಲ್ಲಿರುವ ಎಲ್ಲ ಹಳೇ ಕಟ್ಟಡಗಳಿಗೂ ಬಣ್ಣ ಬಳಿಯಲಾಗಿದೆ. ಎಲ್ಲದಕ್ಕೂ ಒಂದೇ ರೀತಯ ಬಣ್ಣವನ್ನು ಹೊಡೆಸಲಾಗಿದೆ. ಅದು ತಿಳಿ ಗುಲಾಬಿಯೇ ಹೊರತು ಕೇಸರಿಯಲ್ಲ ಎಂದಿದ್ದಾರೆ. ಆದರೆ ಅದು ಕೇಸರಿ ಬಣ್ಣವೇ ಹೌದು ಎಂದು ಸ್ಥಳೀಯ ಮುಸ್ಲಿಂ ಸಮುದಾಯ ಕ್ಯಾತೆ ತೆಗೆದ ಬಳಿಕ ಅದರ ಮೇಲೆ ಮತ್ತೆ ಬಿಳಿ ಬಣ್ಣ ಬಳಿಯಲಾಗಿದೆ.  ಈ ಮಸೀದಿಯ ಹೆಸರು ಅಂಜುಮಾನ್​ ಇಂಟೆಝಮಿಯಾ ಎಂದಾಗಿದ್ದು, ಅದರ ಸಮಿತಿ ಸದಸ್ಯ ಮೊಹಮ್ಮದ್​ ಎಜಾಝ್​ ಇಸ್ಲಾಹಿ ಹೇಳುವ ಪ್ರಕಾರ ಇದು ಮೊದಲು ಬಿಳಿ ಬಣ್ಣದಲ್ಲೇ ಇತ್ತು. ನಂತರ ಕೇಸರಿ ಬಣ್ಣ ಬಡಿಯಲಾಯಿತು. ನಮ್ಮ ಸಮಿತಿಯನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿಯನ್ನೂ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Vastu Tips : ವಾಸ್ತು ಪ್ರಕಾರ ಮನೆಯ ಬಳಿ ಅಪ್ಪಿತಪ್ಪಿಯೂ ಈ ನಾಲ್ಕು ಗಿಡ ಹಾಕಬೇಡಿ, ಅದರಿಂದ ಹಾನಿಯೇ ಹೆಚ್ಚು

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು