AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಕೊಲ್ಲುವುದು ಹೇಗೆಂದು ಆನ್​ಲೈನ್​​ನಲ್ಲಿ ಸರ್ಚ್ ಮಾಡಿ, ತನ್ನ ಶಿಶುವನ್ನೇ ಹತ್ಯೆ ಮಾಡಿದ ಮಹಿಳೆ

ಅಕ್ಟೋಬರ್ 12ರಂದು ಈ ಮಹಿಳೆ ತನ್ನ ಹೆಣ್ಣು ಮಗು ಕಾಣುತ್ತಿಲ್ಲ ಎಂದು ಹೇಳಿಕೊಂಡಿದ್ದಾಳೆ. ಗಾಬರಿಗೊಂಡ ಕುಟುಂಬದವರು ಮಗುವನ್ನು ಹುಡುಕಲು ಪ್ರಾರಂಭ ಮಾಡಿದ್ದಾರೆ.

Shocking News: ಕೊಲ್ಲುವುದು ಹೇಗೆಂದು ಆನ್​ಲೈನ್​​ನಲ್ಲಿ ಸರ್ಚ್ ಮಾಡಿ, ತನ್ನ ಶಿಶುವನ್ನೇ ಹತ್ಯೆ ಮಾಡಿದ ಮಹಿಳೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 24, 2021 | 5:32 PM

Share

ಒಬ್ಬ ವ್ಯಕ್ತಿಯನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುವುದು ಹೇಗೆ ಎಂದು ಆನ್​ಲೈನ್​​ನಲ್ಲಿ ನೋಡಿದ ಬಳಿಕ ಮಹಿಳೆಯೊಬ್ಬಳು ತನ್ನ ಮೂರು ತಿಂಗಳ ಮಗುವನ್ನು ಹತ್ಯೆ ಮಾಡಿದ್ದಾಳೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಕಚ್ರೋಡ್​ ಎಂಬಲ್ಲಿ ಘಟನೆ ನಡೆದಿದೆ. ಅಕ್ಟೋಬರ್​ 12ರಂದು ಘಟನೆ ನಡೆದಿದ್ದರೂ ಶುಕ್ರವಾರವಷ್ಟೇ ಆಕೆಯ ಬಂಧನವಾಗಿದೆ. ಘಟನೆ ಬಗ್ಗೆ ಪೊಲೀಸರು ಸಂಪೂರ್ಣ ಮಾಹಿತಿ ನೀಡಿದ್ದಾರೆ. 

ಅಕ್ಟೋಬರ್ 12ರಂದು ಈ ಮಹಿಳೆ ತನ್ನ ಹೆಣ್ಣು ಮಗು ಕಾಣುತ್ತಿಲ್ಲ ಎಂದು ಹೇಳಿಕೊಂಡಿದ್ದಾಳೆ. ಗಾಬರಿಗೊಂಡ ಕುಟುಂಬದವರು ಮಗುವನ್ನು ಹುಡುಕಲು ಪ್ರಾರಂಭ ಮಾಡಿದ್ದಾರೆ. ಎಲ್ಲ ಕಡೆ ಹುಡುಕಿದ ಬಳಿಕ ಅವರ ಮನೆಯ ಮೇಲಿದ್ದ ನೀರಿನ ಟ್ಯಾಂಕ್​​ನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.  ತನಿಖೆ ನಡೆಸಿದ ಪೊಲೀಸರು ಅಕ್ಟೋಬರ್​ 21ರಂದು ಮಹಿಳೆ ಮತ್ತಾಕೆಯ ಪತಿಯನ್ನು ಬಂಧಿಸಿದ್ದಾರೆ. ಅಂದಹಾಗೆ ಮಹಿಳೆ ತನ್ನ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುವ ಸಂದರ್ಭದಲ್ಲಿ ಆಕೆಯ ಪತಿ ಮನೆಯಲ್ಲಿಯೇ ಆನ್​​ಲೈನ್​ ಕ್ಲಾಸ್​ ತೆಗೆದುಕೊಳ್ಳುತ್ತಿದ್ದ ಎಂಬುದು ಗೊತ್ತಾಗಿದೆ.

2018ರಿಂದಲೂ ಈ ಮಹಿಳೆ ತಾವು ಪ್ರತ್ಯೇಕವಾಗಿ ವಾಸಿಸೋಣ ಎಂದು ಪತಿಯನ್ನು ಒತ್ತಾಯಿಸುತ್ತಲೇ ಇದ್ದಳು. ಆದರೆ ಆಗಿರಲಿಲ್ಲ. ಈಗ ಅದೇ ಸಿಟ್ಟಿಗೆ ಮೂರು ತಿಂಗಳ ಮಗುವನ್ನು ಕೊಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ಮಗುವನ್ನು ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದರೂ ಅದರ ಹಿಂದಿನ ಕಾರಣವನ್ನು ಇನ್ನೂ ಸ್ಪಷ್ಟವಾಗಿ ತಿಳಿಸಿಲ್ಲ. ವಿಚಾರಣೆ ಮುಂದುವರಿಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉಪ್ಪಾರ ಸಮುದಾಯದ ಅಭಿವೃದ್ಧಿಗೆ 50 ಕೋಟಿ ರೂಪಾಯಿ ನೀಡುವುದಾಗಿ ಬಸವರಾಜ ಬೊಮ್ಮಾಯಿ ಭರವಸೆ

Jaguar: ‘ಜಾಗ್ವಾರ್’ ಚಿತ್ರಕ್ಕೆ 5 ವರ್ಷಗಳ ಸಂಭ್ರಮ; ದಾಸರಹಳ್ಳಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿಖಿಲ್

Published On - 5:29 pm, Sun, 24 October 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ