AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ರೈಲ್ವೆ ಸಚಿವರನ್ನು ಭೇಟಿಯಾದ ಎ.ನಾರಾಯಣಸ್ವಾಮಿ; ರೈಲ್ವೆ ಮಾರ್ಗದ ಬಗ್ಗೆ ಚರ್ಚೆ

ಭೇಟಿ ಮಾಡಿ ಟ್ವೀಟ್ ಮಾಡಿದ ಎ.ನಾರಾಯಣಸ್ವಾಮಿ, ಕರ್ನಾಟಕದ ಎಲ್ಲಾ ರೈಲ್ವೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಕೇಂದ್ರದ ರೈಲ್ವೆ ಸಚಿವರನ್ನು ಭೇಟಿಯಾದ ಎ.ನಾರಾಯಣಸ್ವಾಮಿ; ರೈಲ್ವೆ ಮಾರ್ಗದ ಬಗ್ಗೆ ಚರ್ಚೆ
ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಎ.ನಾರಾಯಣಸ್ವಾಮಿ
TV9 Web
| Edited By: sandhya thejappa|

Updated on:Aug 10, 2021 | 1:01 PM

Share

ದೆಹಲಿ: ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಆನೇಕಲ್ ನಾರಾಯಣಸ್ವಾಮಿ ಭೇಟಿ ಮಾಡಿದ್ದಾರೆ. ಭೇಟಿ ಮಾಡಿ ಟ್ವೀಟ್ ಮಾಡಿದ ಎ.ನಾರಾಯಣಸ್ವಾಮಿ, ತುಮಕೂರು-ಚಿತ್ರದುರ್ಗ-ದಾವಣಗೆರೆ, ತುಮಕೂರು-ರಾಯದುರ್ಗ, ಚಿಕ್ಕಂದವಾಡಿ ಹತ್ತಿರದ ಕೆಳಸೇತುವೆ, ಚಳ್ಳಕೆರೆ, ಚಿತ್ರದುರ್ಗ, ಬಳ್ಳಾರಿ-ಚಿಕ್ಕಜಾಜೂರು, ಹೊಳಲ್ಕೆರೆ ತಾಲೂಕಿನ ರಾಮಗಿರಿ ಹಾಗೂ ಕರ್ನಾಟಕದ ಎಲ್ಲಾ ರೈಲ್ವೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಪ್ರಯಾಣಿಕಳಿಗೆ ರೈಲ್ವೆ ಇಲಾಖೆಯಿಂದ 17.5 ಲಕ್ಷ ರೂ. ಪರಿಹಾರ

ಹೈದರಾಬಾದ್​ನಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಚಿನ್ನದ ಸರಗಳು, ಹಣವನ್ನು ಕಳೆದುಕೊಂಡಿದ್ದರು. ಹೀಗಾಗಿ, ಆ ನಷ್ಟಕ್ಕೆ ಪರಿಹಾರವಾಗಿ ಪ್ರಯಾಣಿಕಳಿಗೆ 17.5 ಲಕ್ಷ ರೂ. ಹಣ ನೀಡಬೇಕೆಂದು ಭಾರತೀಯ ರೈಲ್ವೆಗೆ ಹೈದರಾಬಾದ್​ನ ಜಿಲ್ಲಾ ಗ್ರಾಹಕರ ಆಯೋಗ ಆದೇಶ ನೀಡಿದೆ.

2017ರಲ್ಲಿ ಹೈದರಾಬಾದ್​ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಶೀತಲ್ ಕುಲಕರ್ಣಿ ಎಂಬ ಮಹಿಳೆಯ ಚಿನ್ನ ಮತ್ತು ಹಣವನ್ನು ಕಳುವು ಮಾಡಲಾಗಿತ್ತು. ಹೈದರಾಬಾದ್​ನಲ್ಲಿ ವಾಸವಾಗಿರುವ ಆಕೆ ಈ ಬಗ್ಗೆ ಗ್ರಾಹಕರ ಆಯೋಗದಲ್ಲಿ ದೂರು ಸಲ್ಲಿಸಿದ್ದರು. ನಾನು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 3 ಲಕ್ಷ ರೂ. ಹಣವನ್ನು ಬೆಂಗಳೂರಿಗೆ ರೈಲಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದೆ. ನಮ್ಮ ಊರಿನಲ್ಲಿ ಎಂಗೇಜ್​ಮೆಂಟ್​ ಇದ್ದುದರಿಂದ ಚಿನ್ನ ಹಾಗೂ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೆ ಎಂದು ಶೀತಲ್ ಹೇಳಿದ್ದಾರೆ.

ಇದನ್ನೂ ಓದಿ

ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದರೂ ದೇವಸ್ಥಾನಕ್ಕೆ ಪ್ರವೇಶ ಕಷ್ಟ; ಎ.ನಾರಾಯಣಸ್ವಾಮಿ ಬಗ್ಗೆ ಊರವರ ಅಭಿಪ್ರಾಯವೇನು?

(A Narayanaswamy meets Railway Minister Ashwini Vaishnav and discusses railway line)

Published On - 12:56 pm, Tue, 10 August 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ