AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ರೈಲ್ವೆ ಸಚಿವರನ್ನು ಭೇಟಿಯಾದ ಎ.ನಾರಾಯಣಸ್ವಾಮಿ; ರೈಲ್ವೆ ಮಾರ್ಗದ ಬಗ್ಗೆ ಚರ್ಚೆ

ಭೇಟಿ ಮಾಡಿ ಟ್ವೀಟ್ ಮಾಡಿದ ಎ.ನಾರಾಯಣಸ್ವಾಮಿ, ಕರ್ನಾಟಕದ ಎಲ್ಲಾ ರೈಲ್ವೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಕೇಂದ್ರದ ರೈಲ್ವೆ ಸಚಿವರನ್ನು ಭೇಟಿಯಾದ ಎ.ನಾರಾಯಣಸ್ವಾಮಿ; ರೈಲ್ವೆ ಮಾರ್ಗದ ಬಗ್ಗೆ ಚರ್ಚೆ
ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಎ.ನಾರಾಯಣಸ್ವಾಮಿ
TV9 Web
| Edited By: |

Updated on:Aug 10, 2021 | 1:01 PM

Share

ದೆಹಲಿ: ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಆನೇಕಲ್ ನಾರಾಯಣಸ್ವಾಮಿ ಭೇಟಿ ಮಾಡಿದ್ದಾರೆ. ಭೇಟಿ ಮಾಡಿ ಟ್ವೀಟ್ ಮಾಡಿದ ಎ.ನಾರಾಯಣಸ್ವಾಮಿ, ತುಮಕೂರು-ಚಿತ್ರದುರ್ಗ-ದಾವಣಗೆರೆ, ತುಮಕೂರು-ರಾಯದುರ್ಗ, ಚಿಕ್ಕಂದವಾಡಿ ಹತ್ತಿರದ ಕೆಳಸೇತುವೆ, ಚಳ್ಳಕೆರೆ, ಚಿತ್ರದುರ್ಗ, ಬಳ್ಳಾರಿ-ಚಿಕ್ಕಜಾಜೂರು, ಹೊಳಲ್ಕೆರೆ ತಾಲೂಕಿನ ರಾಮಗಿರಿ ಹಾಗೂ ಕರ್ನಾಟಕದ ಎಲ್ಲಾ ರೈಲ್ವೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಪ್ರಯಾಣಿಕಳಿಗೆ ರೈಲ್ವೆ ಇಲಾಖೆಯಿಂದ 17.5 ಲಕ್ಷ ರೂ. ಪರಿಹಾರ

ಹೈದರಾಬಾದ್​ನಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಚಿನ್ನದ ಸರಗಳು, ಹಣವನ್ನು ಕಳೆದುಕೊಂಡಿದ್ದರು. ಹೀಗಾಗಿ, ಆ ನಷ್ಟಕ್ಕೆ ಪರಿಹಾರವಾಗಿ ಪ್ರಯಾಣಿಕಳಿಗೆ 17.5 ಲಕ್ಷ ರೂ. ಹಣ ನೀಡಬೇಕೆಂದು ಭಾರತೀಯ ರೈಲ್ವೆಗೆ ಹೈದರಾಬಾದ್​ನ ಜಿಲ್ಲಾ ಗ್ರಾಹಕರ ಆಯೋಗ ಆದೇಶ ನೀಡಿದೆ.

2017ರಲ್ಲಿ ಹೈದರಾಬಾದ್​ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಶೀತಲ್ ಕುಲಕರ್ಣಿ ಎಂಬ ಮಹಿಳೆಯ ಚಿನ್ನ ಮತ್ತು ಹಣವನ್ನು ಕಳುವು ಮಾಡಲಾಗಿತ್ತು. ಹೈದರಾಬಾದ್​ನಲ್ಲಿ ವಾಸವಾಗಿರುವ ಆಕೆ ಈ ಬಗ್ಗೆ ಗ್ರಾಹಕರ ಆಯೋಗದಲ್ಲಿ ದೂರು ಸಲ್ಲಿಸಿದ್ದರು. ನಾನು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 3 ಲಕ್ಷ ರೂ. ಹಣವನ್ನು ಬೆಂಗಳೂರಿಗೆ ರೈಲಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದೆ. ನಮ್ಮ ಊರಿನಲ್ಲಿ ಎಂಗೇಜ್​ಮೆಂಟ್​ ಇದ್ದುದರಿಂದ ಚಿನ್ನ ಹಾಗೂ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೆ ಎಂದು ಶೀತಲ್ ಹೇಳಿದ್ದಾರೆ.

ಇದನ್ನೂ ಓದಿ

ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದರೂ ದೇವಸ್ಥಾನಕ್ಕೆ ಪ್ರವೇಶ ಕಷ್ಟ; ಎ.ನಾರಾಯಣಸ್ವಾಮಿ ಬಗ್ಗೆ ಊರವರ ಅಭಿಪ್ರಾಯವೇನು?

(A Narayanaswamy meets Railway Minister Ashwini Vaishnav and discusses railway line)

Published On - 12:56 pm, Tue, 10 August 21

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್