AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox: ನೈಜೀರಿಯಾದ ಮಹಿಳೆಗೆ ದೆಹಲಿಯಲ್ಲಿ ಮಂಕಿಪಾಕ್ಸ್‌ ಪತ್ತೆ, ಇದು ದೇಶದಲ್ಲಿ 13ನೇ ಪ್ರಕರಣ

30 ವರ್ಷದ ನೈಜೀರಿಯಾದ ಮಹಿಳೆ ಮಂಕಿಪಾಕ್ಸ್‌ ಪತ್ತೆಯಾಗಿದ್ದು, ಇದು ನಗರದ ಎಂಟನೇ ಮತ್ತು ದೇಶದ ಹದಿಮೂರನೇ ವೈರಸ್ ಸೋಂಕಿನ ಪ್ರಕರಣವಾಗಿದೆ ಎಂದು ಮೂಲಗಳು ತಿಳಿಸಿವೆ.

Monkeypox: ನೈಜೀರಿಯಾದ ಮಹಿಳೆಗೆ ದೆಹಲಿಯಲ್ಲಿ ಮಂಕಿಪಾಕ್ಸ್‌ ಪತ್ತೆ, ಇದು ದೇಶದಲ್ಲಿ 13ನೇ ಪ್ರಕರಣ
TV9 Web
| Edited By: |

Updated on: Sep 16, 2022 | 4:34 PM

Share

ದೆಹಲಿ: ದೆಹಲಿಯಲ್ಲಿ 30 ವರ್ಷದ ನೈಜೀರಿಯಾದ ಮಹಿಳೆ ಮಂಕಿಪಾಕ್ಸ್‌ ಪತ್ತೆಯಾಗಿದ್ದು, ಇದು ನಗರದ ಎಂಟನೇ ಮತ್ತು ದೇಶದ ಹದಿಮೂರನೇ ವೈರಸ್ ಸೋಂಕಿನ ಪ್ರಕರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಮಹಿಳೆಯನ್ನು ಲೋಕನಾಯಕ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಮಂಕಿಪಾಕ್ಸ್‌ನಿಂದ ಬಳಲುತ್ತಿರುವ ಶಂಕಿತ ಇನ್ನೊಬ್ಬ ವ್ಯಕ್ತಿಯನ್ನು ದೆಹಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ತಿಳಿಸಿದೆ.

ಇಲ್ಲಿಯವರೆಗೆ ದೆಹಲಿಯಲ್ಲಿ ಒಟ್ಟು ಎಂಟು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಇತ್ತೀಚಿನ 30 ವರ್ಷ ವಯಸ್ಸಿನ ನೈಜೀರಿಯಾದ ಮಹಿಳೆಯಾಗಿದ್ದು, ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರಂಭಿಕ ಆರು ಪ್ರಕರಣಗಳಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.

ಮಂಕಿಪಾಕ್ಸ್ ಒಂದು ವೈರಲ್ ಝೂನೋಟಿಕ್ ಕಾಯಿಲೆಯಾಗಿದ್ದು, ಜ್ವರ, ಚರ್ಮದ ಗಾಯಗಳು, ಲಿಂಫಾಡೆನೋಪತಿ, ತಲೆನೋವು, ಸ್ನಾಯು ನೋವು, ನಿಶ್ಯಕ್ತಿ, ಶೀತ ಬೆವರು, ಗಂಟಲು ನೋವು ಮತ್ತು ಕೆಮ್ಮು ಮುಂತಾದ ಸಾಮಾನ್ಯ ಲಕ್ಷಣಗಳನ್ನು ಹೊಂದಿದೆ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು