AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಬಾಂಗ್ಲಾದೇಶದ ಗಡಿಯಲ್ಲಿ ಉಗ್ರರ ದಾಳಿಗೆ ಭಾರತೀಯ ಯೋಧ ಹುತಾತ್ಮ

India-Bangladesh Border: ಉತ್ತರ ತ್ರಿಪುರದ ದೂರದ ಖಂಗ್ಟ್ಲಾಂಗ್ ಗಡಿ ಹೊರಠಾಣೆ ಬಳಿ ದಾಳಿ ನಡೆದಿದೆ. ಓರ್ವ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ.

BIG NEWS: ಬಾಂಗ್ಲಾದೇಶದ ಗಡಿಯಲ್ಲಿ ಉಗ್ರರ ದಾಳಿಗೆ ಭಾರತೀಯ ಯೋಧ ಹುತಾತ್ಮ
paramilitary
TV9 Web
| Edited By: |

Updated on:Aug 19, 2022 | 3:33 PM

Share

ತ್ರಿಪುರ: ತ್ರಿಪುರಾದ ಭಾರತ-ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು ಗುಂಡಿನ ದಾಳಿ ನಡೆಸಿದಾಗ ಓರ್ವ ಯೋಧನಿಗೆ ಗಾಯಗಳಾಗಿವೆ.

ಉತ್ತರ ತ್ರಿಪುರಾ ಜಿಲ್ಲೆಯ ಆನಂದಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಸ್‌ಎಫ್‌ನ 145 ಬೆಟಾಲಿಯನ್ ಅಡಿಯಲ್ಲಿ ಸಿಮನಾಪುರ 2 ರಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು. ಗಡಿಯಾಚೆಯಿಂದ ಬಂದ ಉಗ್ರರು ಯೋಧನ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ನಾಲ್ಕು ಗುಂಡುಗಳು ಯೋಧನ ದೇಹಕ್ಕೆ ತಗುಲಿವೆ ಎಂದು ಪೊಲೀಸ್ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ಕಳೆದ ವರ್ಷ ತ್ರಿಪುರಾದಲ್ಲಿ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಎನ್‌ಎಲ್‌ಎಫ್‌ಟಿ ಭಯೋತ್ಪಾದಕರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿಗಳು ಸಾವನ್ನಪ್ಪಿದಾಗ ಇದೇ ರೀತಿಯ ದಾಳಿ ನಡೆದಿತ್ತು.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

Published On - 3:21 pm, Fri, 19 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ