AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಬಾಂಗ್ಲಾದೇಶದ ಗಡಿಯಲ್ಲಿ ಉಗ್ರರ ದಾಳಿಗೆ ಭಾರತೀಯ ಯೋಧ ಹುತಾತ್ಮ

India-Bangladesh Border: ಉತ್ತರ ತ್ರಿಪುರದ ದೂರದ ಖಂಗ್ಟ್ಲಾಂಗ್ ಗಡಿ ಹೊರಠಾಣೆ ಬಳಿ ದಾಳಿ ನಡೆದಿದೆ. ಓರ್ವ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ.

BIG NEWS: ಬಾಂಗ್ಲಾದೇಶದ ಗಡಿಯಲ್ಲಿ ಉಗ್ರರ ದಾಳಿಗೆ ಭಾರತೀಯ ಯೋಧ ಹುತಾತ್ಮ
paramilitary
TV9 Web
| Edited By: |

Updated on:Aug 19, 2022 | 3:33 PM

Share

ತ್ರಿಪುರ: ತ್ರಿಪುರಾದ ಭಾರತ-ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು ಗುಂಡಿನ ದಾಳಿ ನಡೆಸಿದಾಗ ಓರ್ವ ಯೋಧನಿಗೆ ಗಾಯಗಳಾಗಿವೆ.

ಉತ್ತರ ತ್ರಿಪುರಾ ಜಿಲ್ಲೆಯ ಆನಂದಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಸ್‌ಎಫ್‌ನ 145 ಬೆಟಾಲಿಯನ್ ಅಡಿಯಲ್ಲಿ ಸಿಮನಾಪುರ 2 ರಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು. ಗಡಿಯಾಚೆಯಿಂದ ಬಂದ ಉಗ್ರರು ಯೋಧನ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ನಾಲ್ಕು ಗುಂಡುಗಳು ಯೋಧನ ದೇಹಕ್ಕೆ ತಗುಲಿವೆ ಎಂದು ಪೊಲೀಸ್ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ಕಳೆದ ವರ್ಷ ತ್ರಿಪುರಾದಲ್ಲಿ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಎನ್‌ಎಲ್‌ಎಫ್‌ಟಿ ಭಯೋತ್ಪಾದಕರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿಗಳು ಸಾವನ್ನಪ್ಪಿದಾಗ ಇದೇ ರೀತಿಯ ದಾಳಿ ನಡೆದಿತ್ತು.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

Published On - 3:21 pm, Fri, 19 August 22

Follow Us
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!