AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಬಾಂಗ್ಲಾದೇಶದ ಗಡಿಯಲ್ಲಿ ಉಗ್ರರ ದಾಳಿಗೆ ಭಾರತೀಯ ಯೋಧ ಹುತಾತ್ಮ

India-Bangladesh Border: ಉತ್ತರ ತ್ರಿಪುರದ ದೂರದ ಖಂಗ್ಟ್ಲಾಂಗ್ ಗಡಿ ಹೊರಠಾಣೆ ಬಳಿ ದಾಳಿ ನಡೆದಿದೆ. ಓರ್ವ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ.

BIG NEWS: ಬಾಂಗ್ಲಾದೇಶದ ಗಡಿಯಲ್ಲಿ ಉಗ್ರರ ದಾಳಿಗೆ ಭಾರತೀಯ ಯೋಧ ಹುತಾತ್ಮ
paramilitary
TV9 Web
| Edited By: |

Updated on:Aug 19, 2022 | 3:33 PM

Share

ತ್ರಿಪುರ: ತ್ರಿಪುರಾದ ಭಾರತ-ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು ಗುಂಡಿನ ದಾಳಿ ನಡೆಸಿದಾಗ ಓರ್ವ ಯೋಧನಿಗೆ ಗಾಯಗಳಾಗಿವೆ.

ಉತ್ತರ ತ್ರಿಪುರಾ ಜಿಲ್ಲೆಯ ಆನಂದಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಸ್‌ಎಫ್‌ನ 145 ಬೆಟಾಲಿಯನ್ ಅಡಿಯಲ್ಲಿ ಸಿಮನಾಪುರ 2 ರಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು. ಗಡಿಯಾಚೆಯಿಂದ ಬಂದ ಉಗ್ರರು ಯೋಧನ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ನಾಲ್ಕು ಗುಂಡುಗಳು ಯೋಧನ ದೇಹಕ್ಕೆ ತಗುಲಿವೆ ಎಂದು ಪೊಲೀಸ್ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ಕಳೆದ ವರ್ಷ ತ್ರಿಪುರಾದಲ್ಲಿ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಎನ್‌ಎಲ್‌ಎಫ್‌ಟಿ ಭಯೋತ್ಪಾದಕರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿಗಳು ಸಾವನ್ನಪ್ಪಿದಾಗ ಇದೇ ರೀತಿಯ ದಾಳಿ ನಡೆದಿತ್ತು.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

Published On - 3:21 pm, Fri, 19 August 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್