AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈ ಶ್ರೀರಾಮ್ ಘೋಷಣೆಯನ್ನು ದ್ವೇಷಿಸುವ ಟಿಎಂಸಿ ಪಕ್ಷದಲ್ಲಿ ಯಾರೂ ಇರಲು ಇಷ್ಟಪಡುವುದಿಲ್ಲ: ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕಳೆದ ತಿಂಗಳಷ್ಟೇ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಸುವೇಂದು ಅಧಿಕಾರಿ ತಮ್ಮ ಮಾಜಿ ಪಕ್ಷದ ವಿರದ್ಧ ಹರಿಹಾಯ್ದರು. ತೃಣಮೂಲ ಕಾಂಗ್ರೆಸ್​ ಒಂದು ರಾಜಕೀಯ ಪಕ್ಷ ಅಲ್ಲವೇ ಅಲ್ಲ. ಅದೊಂದು ಖಾಸಗಿ ಕಂಪನಿ ಎಂದರು.

ಜೈ ಶ್ರೀರಾಮ್ ಘೋಷಣೆಯನ್ನು ದ್ವೇಷಿಸುವ ಟಿಎಂಸಿ ಪಕ್ಷದಲ್ಲಿ ಯಾರೂ ಇರಲು ಇಷ್ಟಪಡುವುದಿಲ್ಲ: ಕೇಂದ್ರ ಸಚಿವೆ ಸ್ಮೃತಿ ಇರಾನಿ
ಸ್ಮೃತಿ ಇರಾನಿ
Lakshmi Hegde
|

Updated on:Jan 31, 2021 | 5:59 PM

Share

ಹೌರಹ್​: ಆಂತರಿಕ ಜಗಳವನ್ನು ಉತ್ತೇಜಿಸುವ ಮತ್ತು ಜೈ ಶ್ರೀರಾಮ್ ಘೋಷಣೆಯನ್ನು ದ್ವೇಷಿಸುವ ಪಕ್ಷವಾದ ಟಿಎಂಸಿಯಲ್ಲಿ ಯಾರೂ ಇರಲು ಇಷ್ಟಪಡುವುದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದರು.

ಹೌರಹ್​ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸ್ಮೃತಿ ಇರಾನಿ, ದೀದೀ..ನೀವು ಜೈ ಶ್ರೀರಾಮ್​ ಎಂಬ ಘೋಷಣೆಯನ್ನು ವರ್ಜಿಸಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ. ರಾಮರಾಜ್ಯ ಪರಿಕಲ್ಪನೆ ಪಶ್ಚಿಮ ಬಂಗಾಳದ ಬಾಗಿಲನ್ನೂ ಬಡಿಯುತ್ತಿದೆ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ನಿಂದ ಬರೀ ಭ್ರಷ್ಟಾಚಾರವೇ ನಡೆಯುತ್ತಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದ ಸುಮಾರು 8 ತಿಂಗಳು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ 80 ಕೋಟಿ ಜನರಿಗೆ ಅನುಕೂಲವಾಗುವಂತೆ ಪಡಿತರ ನೀಡಿದೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ಇದನ್ನು ಫಲಾನುಭವಿಗಳಿಗೆ ತಲುಪಿಸದೆ ಲೂಟಿ ಮಾಡಿದೆ ಎಂದು ಸ್ಮೃತಿ ಇರಾನಿ ಆರೋಪಿಸಿದರು.

ಟಿಎಂಸಿ ಒಂದು ಖಾಸಗಿ ಕಂಪನಿ ಇನ್ನು ಕಳೆದ ತಿಂಗಳಷ್ಟೇ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಸುವೇಂದು ಅಧಿಕಾರಿ ತಮ್ಮ ಮಾಜಿ ಪಕ್ಷದ ವಿರದ್ಧ ಹರಿಹಾಯ್ದರು. ತೃಣಮೂಲ ಕಾಂಗ್ರೆಸ್​ ಒಂದು ರಾಜಕೀಯ ಪಕ್ಷ ಅಲ್ಲವೇ ಅಲ್ಲ. ಅದೊಂದು ಖಾಸಗಿ ಕಂಪನಿ. ಸುಮಾರು ಫೆಬ್ರವರಿ 28ರ ಹೊತ್ತಿಗೆ ಆ ಖಾಸಗಿ ಕಂಪನಿ ಖಾಲಿಯಾಗುತ್ತದೆ. ಅಲ್ಲಿ ಯಾರೂ ಇರುವುದಿಲ್ಲ ಎಂದು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಮಮತಾ ಬ್ಯಾನರ್ಜಿ ಒಬ್ಬಂಟಿಯಾಗುತ್ತಾರೆ..: ಗೃಹ ಸಚಿವ ಅಮಿತ್​ ಶಾ

Published On - 5:55 pm, Sun, 31 January 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್