AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ರಭಸಕ್ಕೆ ಕುಸಿದು ಬಿದ್ದೇ ಬಿಡ್ತು ಬ್ರಿಡ್ಜ್‌!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಉಂಟಾದ ಪ್ರವಾಹಕ್ಕೆ ಬ್ರಿಡ್ಜ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ. ಹೌದು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಜಮ್ಮು ಭಾಗದಲ್ಲಿನ ಗದಿಗಢ್‌ ಬ್ರಿಡ್ಜ್‌ ನದಿಯಲ್ಲಿನ ಪ್ರವಾಹದ ರಭಸ ತಾಳಲಾರದೇ ಅರ್ದಕ್ಕರ್ದ ಕಿತ್ತುಕೊಂಡು ಬಂದಿದೆ. ಸ್ಥಳದಲ್ಲಿದ್ದ ಜನರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್‌ನ ಅರ್ಧ ಭಾಗ ಪ್ರವಾಹದ ಸೆಳೆತಕ್ಕೆ ಕುಸಿದು ಬಿದ್ದಿದೆ. ಆದ್ರೆ ಅದೃಷ್ಟವಶಾತ್‌ ಬಿದ್ದ ಬ್ರಿಡ್ಜ್‌ ಮೇಲೆ ಯಾರು ಇರಲಿಲ್ಲ. ಸ್ಥಳದಲ್ಲಿದ್ದ ಕೆಲವರು ಹೀಗೆ ಬ್ರಿಡ್ಜ್‌ ಬೀಳುತ್ತಿರೋದನ್ನು ತಮ್ಮ […]

ಪ್ರವಾಹದ ರಭಸಕ್ಕೆ ಕುಸಿದು ಬಿದ್ದೇ ಬಿಡ್ತು ಬ್ರಿಡ್ಜ್‌!
Guru
Guru|

Updated on:Aug 30, 2020 | 8:09 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಉಂಟಾದ ಪ್ರವಾಹಕ್ಕೆ ಬ್ರಿಡ್ಜ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ.

ಹೌದು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಜಮ್ಮು ಭಾಗದಲ್ಲಿನ ಗದಿಗಢ್‌ ಬ್ರಿಡ್ಜ್‌ ನದಿಯಲ್ಲಿನ ಪ್ರವಾಹದ ರಭಸ ತಾಳಲಾರದೇ ಅರ್ದಕ್ಕರ್ದ ಕಿತ್ತುಕೊಂಡು ಬಂದಿದೆ. ಸ್ಥಳದಲ್ಲಿದ್ದ ಜನರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್‌ನ ಅರ್ಧ ಭಾಗ ಪ್ರವಾಹದ ಸೆಳೆತಕ್ಕೆ ಕುಸಿದು ಬಿದ್ದಿದೆ.

ಆದ್ರೆ ಅದೃಷ್ಟವಶಾತ್‌ ಬಿದ್ದ ಬ್ರಿಡ್ಜ್‌ ಮೇಲೆ ಯಾರು ಇರಲಿಲ್ಲ. ಸ್ಥಳದಲ್ಲಿದ್ದ ಕೆಲವರು ಹೀಗೆ ಬ್ರಿಡ್ಜ್‌ ಬೀಳುತ್ತಿರೋದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದ್ದಾರೆ.

Also Read: ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!

Published On - 4:56 pm, Wed, 26 August 20

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ