AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ರಭಸಕ್ಕೆ ಕುಸಿದು ಬಿದ್ದೇ ಬಿಡ್ತು ಬ್ರಿಡ್ಜ್‌!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಉಂಟಾದ ಪ್ರವಾಹಕ್ಕೆ ಬ್ರಿಡ್ಜ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ. ಹೌದು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಜಮ್ಮು ಭಾಗದಲ್ಲಿನ ಗದಿಗಢ್‌ ಬ್ರಿಡ್ಜ್‌ ನದಿಯಲ್ಲಿನ ಪ್ರವಾಹದ ರಭಸ ತಾಳಲಾರದೇ ಅರ್ದಕ್ಕರ್ದ ಕಿತ್ತುಕೊಂಡು ಬಂದಿದೆ. ಸ್ಥಳದಲ್ಲಿದ್ದ ಜನರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್‌ನ ಅರ್ಧ ಭಾಗ ಪ್ರವಾಹದ ಸೆಳೆತಕ್ಕೆ ಕುಸಿದು ಬಿದ್ದಿದೆ. ಆದ್ರೆ ಅದೃಷ್ಟವಶಾತ್‌ ಬಿದ್ದ ಬ್ರಿಡ್ಜ್‌ ಮೇಲೆ ಯಾರು ಇರಲಿಲ್ಲ. ಸ್ಥಳದಲ್ಲಿದ್ದ ಕೆಲವರು ಹೀಗೆ ಬ್ರಿಡ್ಜ್‌ ಬೀಳುತ್ತಿರೋದನ್ನು ತಮ್ಮ […]

ಪ್ರವಾಹದ ರಭಸಕ್ಕೆ ಕುಸಿದು ಬಿದ್ದೇ ಬಿಡ್ತು ಬ್ರಿಡ್ಜ್‌!
Guru
|

Updated on:Aug 30, 2020 | 8:09 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಉಂಟಾದ ಪ್ರವಾಹಕ್ಕೆ ಬ್ರಿಡ್ಜ್‌ ಕುಸಿದು ಬಿದ್ದ ಘಟನೆ ಸಂಭವಿಸಿದೆ.

ಹೌದು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಜಮ್ಮು ಭಾಗದಲ್ಲಿನ ಗದಿಗಢ್‌ ಬ್ರಿಡ್ಜ್‌ ನದಿಯಲ್ಲಿನ ಪ್ರವಾಹದ ರಭಸ ತಾಳಲಾರದೇ ಅರ್ದಕ್ಕರ್ದ ಕಿತ್ತುಕೊಂಡು ಬಂದಿದೆ. ಸ್ಥಳದಲ್ಲಿದ್ದ ಜನರು ನೋಡ ನೋಡುತ್ತಿದ್ದಂತೆ ಬ್ರಿಡ್ಜ್‌ನ ಅರ್ಧ ಭಾಗ ಪ್ರವಾಹದ ಸೆಳೆತಕ್ಕೆ ಕುಸಿದು ಬಿದ್ದಿದೆ.

ಆದ್ರೆ ಅದೃಷ್ಟವಶಾತ್‌ ಬಿದ್ದ ಬ್ರಿಡ್ಜ್‌ ಮೇಲೆ ಯಾರು ಇರಲಿಲ್ಲ. ಸ್ಥಳದಲ್ಲಿದ್ದ ಕೆಲವರು ಹೀಗೆ ಬ್ರಿಡ್ಜ್‌ ಬೀಳುತ್ತಿರೋದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದ್ದಾರೆ.

Also Read: ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!

Published On - 4:56 pm, Wed, 26 August 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?