AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ, 3 ತಿಂಗಳ ಶಾಲಾ ಶುಲ್ಕ ಮನ್ನಾ ಮಾಡಿ ಮಾದರಿಯಾದ ಖಾಸಗಿ ಶಾಲೆ!

ಕೊರೊನಾ ಸಂಕಷ್ಟ ಜಗತ್ತಿನಲ್ಲಿ ಯಾರನ್ನೂ ಬಿಟ್ಟಿಲ್ಲ. ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಂತ್ರಸ್ತರೇ ಆಗಿದ್ದಾರೆ. ಶಾಲಾ ಕಾಲೇಜುಗಳು ಸಹ ಸಂಕಷ್ಟ ಎದುರಿಸುತ್ತಿವೆ. ಒದು ಕಡೆ ಮಕ್ಕಳ ಆರೋಗ್ಯ ಕಾಪಾಡಬೇಕಿದೆ, ಮತ್ತೊಂದು ಕಡೆ ಪೋಷಕರ ಹಣಕಾಸು ಆರೋಗ್ಯದ ಬಗ್ಗೆಯೂ ಚಿಂತಿಸಬೇಕಿದೆ. ಈ ಮಧ್ಯೆ ಸ್ವತಃ ಶಾಲೆಗಳ ಆಡಳಿತ ಮಂಡಳಿಗಳ ಸ್ಥಿತಿಗತಿಗಳನ್ನೂ ಪರಿಗಣಿಸಬೇಕಾಗುತ್ತದೆ. ಅಂತಹುದರಲ್ಲಿ ಉತ್ತರಪ್ರದೇಶದ ಖಾಸಗಿ ಶಾಲೆಯೊಂದು ತ್ರೈಮಾಸಿಕ ಶಾಲಾ ಫೀ ಅನ್ನು ಕಟ್ಟಬೇಡಿ ಎಂದು ಪೋಷಕರಿಗೆ ಸಮಾಧಾನಕರ ಸಂದೇಶ ನೀಡಿದೆ. ಹೌದು, ಪ್ರಯಾಗ್​ರಾಜ್​ನಲ್ಲಿರುವ ಖಾಸಗಿ ಶಾಲೆಯೊಂದು ಮೂರು […]

ಕೊರೊನಾ ಸಂಕಷ್ಟ, 3 ತಿಂಗಳ ಶಾಲಾ ಶುಲ್ಕ ಮನ್ನಾ ಮಾಡಿ ಮಾದರಿಯಾದ ಖಾಸಗಿ ಶಾಲೆ!
ಸಾಧು ಶ್ರೀನಾಥ್​
| Edited By: |

Updated on:Jun 15, 2020 | 10:44 AM

Share

ಕೊರೊನಾ ಸಂಕಷ್ಟ ಜಗತ್ತಿನಲ್ಲಿ ಯಾರನ್ನೂ ಬಿಟ್ಟಿಲ್ಲ. ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಂತ್ರಸ್ತರೇ ಆಗಿದ್ದಾರೆ. ಶಾಲಾ ಕಾಲೇಜುಗಳು ಸಹ ಸಂಕಷ್ಟ ಎದುರಿಸುತ್ತಿವೆ. ಒದು ಕಡೆ ಮಕ್ಕಳ ಆರೋಗ್ಯ ಕಾಪಾಡಬೇಕಿದೆ, ಮತ್ತೊಂದು ಕಡೆ ಪೋಷಕರ ಹಣಕಾಸು ಆರೋಗ್ಯದ ಬಗ್ಗೆಯೂ ಚಿಂತಿಸಬೇಕಿದೆ. ಈ ಮಧ್ಯೆ ಸ್ವತಃ ಶಾಲೆಗಳ ಆಡಳಿತ ಮಂಡಳಿಗಳ ಸ್ಥಿತಿಗತಿಗಳನ್ನೂ ಪರಿಗಣಿಸಬೇಕಾಗುತ್ತದೆ. ಅಂತಹುದರಲ್ಲಿ ಉತ್ತರಪ್ರದೇಶದ ಖಾಸಗಿ ಶಾಲೆಯೊಂದು ತ್ರೈಮಾಸಿಕ ಶಾಲಾ ಫೀ ಅನ್ನು ಕಟ್ಟಬೇಡಿ ಎಂದು ಪೋಷಕರಿಗೆ ಸಮಾಧಾನಕರ ಸಂದೇಶ ನೀಡಿದೆ.

ಹೌದು, ಪ್ರಯಾಗ್​ರಾಜ್​ನಲ್ಲಿರುವ ಖಾಸಗಿ ಶಾಲೆಯೊಂದು ಮೂರು ತಿಂಗಳ ಶಾಲಾ ಶುಲ್ಕ ಮನ್ನಾ ಮಾಡಿ ಮಾದರಿಯಾಗಿದೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಶಾಲಾ ಶುಲ್ಕವನ್ನು ಕಟ್ಟುವುದು ಬೇಡ ಎಂದು ಪೋಷಕರಿಗೆ ಸೂಚಿಸಿದೆ.

ಸಿಬ್ಬಂದಿಗೆ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಸಮಾಜದ ನಾನಾ ಸ್ತರಗಳ ಪೋಷಕರು ತಮ್ಮ ಮಕ್ಕಳನ್ನು ನಮ್ಮ ಶಾಲೆಗೆ ಕಳುಹಿಸುತ್ತಾರೆ. ಆದ್ರೆ ಈಗ ಕೊರೊನಾ ಲಾಕ್​ಡೌನ್​ನಿಂದಾಗಿ ಪೋಷಕರಿಗೆ ಹಣ ಕಟ್ಟುವುದು ಕಷ್ಟವಾಗುತ್ತದೆ. ಹಾಗಾಗಿ ಮೂರು ತಿಂಗಳ ಶಾಲಾ ಶುಲ್ಕವನ್ನು ನಾವು ಮಾಫಿ ಮಾಡಿದ್ದೇವೆ. ಆದ್ರೆ ನಾವು ನಮ್ಮ ಸಿಬ್ಬಂದಿಗೆ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಮಮತಾಮಯಿಯಾದ ಶಾಲಾ ಪ್ರಿನ್ಸಿಪಾಲ್ ಮಮತಾ ಮಿಶ್ರಾ ತಿಳಿಸಿದ್ದಾರೆ.

Published On - 8:04 am, Sun, 14 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್