AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ, 3 ತಿಂಗಳ ಶಾಲಾ ಶುಲ್ಕ ಮನ್ನಾ ಮಾಡಿ ಮಾದರಿಯಾದ ಖಾಸಗಿ ಶಾಲೆ!

ಕೊರೊನಾ ಸಂಕಷ್ಟ ಜಗತ್ತಿನಲ್ಲಿ ಯಾರನ್ನೂ ಬಿಟ್ಟಿಲ್ಲ. ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಂತ್ರಸ್ತರೇ ಆಗಿದ್ದಾರೆ. ಶಾಲಾ ಕಾಲೇಜುಗಳು ಸಹ ಸಂಕಷ್ಟ ಎದುರಿಸುತ್ತಿವೆ. ಒದು ಕಡೆ ಮಕ್ಕಳ ಆರೋಗ್ಯ ಕಾಪಾಡಬೇಕಿದೆ, ಮತ್ತೊಂದು ಕಡೆ ಪೋಷಕರ ಹಣಕಾಸು ಆರೋಗ್ಯದ ಬಗ್ಗೆಯೂ ಚಿಂತಿಸಬೇಕಿದೆ. ಈ ಮಧ್ಯೆ ಸ್ವತಃ ಶಾಲೆಗಳ ಆಡಳಿತ ಮಂಡಳಿಗಳ ಸ್ಥಿತಿಗತಿಗಳನ್ನೂ ಪರಿಗಣಿಸಬೇಕಾಗುತ್ತದೆ. ಅಂತಹುದರಲ್ಲಿ ಉತ್ತರಪ್ರದೇಶದ ಖಾಸಗಿ ಶಾಲೆಯೊಂದು ತ್ರೈಮಾಸಿಕ ಶಾಲಾ ಫೀ ಅನ್ನು ಕಟ್ಟಬೇಡಿ ಎಂದು ಪೋಷಕರಿಗೆ ಸಮಾಧಾನಕರ ಸಂದೇಶ ನೀಡಿದೆ. ಹೌದು, ಪ್ರಯಾಗ್​ರಾಜ್​ನಲ್ಲಿರುವ ಖಾಸಗಿ ಶಾಲೆಯೊಂದು ಮೂರು […]

ಕೊರೊನಾ ಸಂಕಷ್ಟ, 3 ತಿಂಗಳ ಶಾಲಾ ಶುಲ್ಕ ಮನ್ನಾ ಮಾಡಿ ಮಾದರಿಯಾದ ಖಾಸಗಿ ಶಾಲೆ!
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Jun 15, 2020 | 10:44 AM

Share

ಕೊರೊನಾ ಸಂಕಷ್ಟ ಜಗತ್ತಿನಲ್ಲಿ ಯಾರನ್ನೂ ಬಿಟ್ಟಿಲ್ಲ. ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಂತ್ರಸ್ತರೇ ಆಗಿದ್ದಾರೆ. ಶಾಲಾ ಕಾಲೇಜುಗಳು ಸಹ ಸಂಕಷ್ಟ ಎದುರಿಸುತ್ತಿವೆ. ಒದು ಕಡೆ ಮಕ್ಕಳ ಆರೋಗ್ಯ ಕಾಪಾಡಬೇಕಿದೆ, ಮತ್ತೊಂದು ಕಡೆ ಪೋಷಕರ ಹಣಕಾಸು ಆರೋಗ್ಯದ ಬಗ್ಗೆಯೂ ಚಿಂತಿಸಬೇಕಿದೆ. ಈ ಮಧ್ಯೆ ಸ್ವತಃ ಶಾಲೆಗಳ ಆಡಳಿತ ಮಂಡಳಿಗಳ ಸ್ಥಿತಿಗತಿಗಳನ್ನೂ ಪರಿಗಣಿಸಬೇಕಾಗುತ್ತದೆ. ಅಂತಹುದರಲ್ಲಿ ಉತ್ತರಪ್ರದೇಶದ ಖಾಸಗಿ ಶಾಲೆಯೊಂದು ತ್ರೈಮಾಸಿಕ ಶಾಲಾ ಫೀ ಅನ್ನು ಕಟ್ಟಬೇಡಿ ಎಂದು ಪೋಷಕರಿಗೆ ಸಮಾಧಾನಕರ ಸಂದೇಶ ನೀಡಿದೆ.

ಹೌದು, ಪ್ರಯಾಗ್​ರಾಜ್​ನಲ್ಲಿರುವ ಖಾಸಗಿ ಶಾಲೆಯೊಂದು ಮೂರು ತಿಂಗಳ ಶಾಲಾ ಶುಲ್ಕ ಮನ್ನಾ ಮಾಡಿ ಮಾದರಿಯಾಗಿದೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಶಾಲಾ ಶುಲ್ಕವನ್ನು ಕಟ್ಟುವುದು ಬೇಡ ಎಂದು ಪೋಷಕರಿಗೆ ಸೂಚಿಸಿದೆ.

ಸಿಬ್ಬಂದಿಗೆ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಸಮಾಜದ ನಾನಾ ಸ್ತರಗಳ ಪೋಷಕರು ತಮ್ಮ ಮಕ್ಕಳನ್ನು ನಮ್ಮ ಶಾಲೆಗೆ ಕಳುಹಿಸುತ್ತಾರೆ. ಆದ್ರೆ ಈಗ ಕೊರೊನಾ ಲಾಕ್​ಡೌನ್​ನಿಂದಾಗಿ ಪೋಷಕರಿಗೆ ಹಣ ಕಟ್ಟುವುದು ಕಷ್ಟವಾಗುತ್ತದೆ. ಹಾಗಾಗಿ ಮೂರು ತಿಂಗಳ ಶಾಲಾ ಶುಲ್ಕವನ್ನು ನಾವು ಮಾಫಿ ಮಾಡಿದ್ದೇವೆ. ಆದ್ರೆ ನಾವು ನಮ್ಮ ಸಿಬ್ಬಂದಿಗೆ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಮಮತಾಮಯಿಯಾದ ಶಾಲಾ ಪ್ರಿನ್ಸಿಪಾಲ್ ಮಮತಾ ಮಿಶ್ರಾ ತಿಳಿಸಿದ್ದಾರೆ.

Published On - 8:04 am, Sun, 14 June 20

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು