AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ, 3 ತಿಂಗಳ ಶಾಲಾ ಶುಲ್ಕ ಮನ್ನಾ ಮಾಡಿ ಮಾದರಿಯಾದ ಖಾಸಗಿ ಶಾಲೆ!

ಕೊರೊನಾ ಸಂಕಷ್ಟ ಜಗತ್ತಿನಲ್ಲಿ ಯಾರನ್ನೂ ಬಿಟ್ಟಿಲ್ಲ. ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಂತ್ರಸ್ತರೇ ಆಗಿದ್ದಾರೆ. ಶಾಲಾ ಕಾಲೇಜುಗಳು ಸಹ ಸಂಕಷ್ಟ ಎದುರಿಸುತ್ತಿವೆ. ಒದು ಕಡೆ ಮಕ್ಕಳ ಆರೋಗ್ಯ ಕಾಪಾಡಬೇಕಿದೆ, ಮತ್ತೊಂದು ಕಡೆ ಪೋಷಕರ ಹಣಕಾಸು ಆರೋಗ್ಯದ ಬಗ್ಗೆಯೂ ಚಿಂತಿಸಬೇಕಿದೆ. ಈ ಮಧ್ಯೆ ಸ್ವತಃ ಶಾಲೆಗಳ ಆಡಳಿತ ಮಂಡಳಿಗಳ ಸ್ಥಿತಿಗತಿಗಳನ್ನೂ ಪರಿಗಣಿಸಬೇಕಾಗುತ್ತದೆ. ಅಂತಹುದರಲ್ಲಿ ಉತ್ತರಪ್ರದೇಶದ ಖಾಸಗಿ ಶಾಲೆಯೊಂದು ತ್ರೈಮಾಸಿಕ ಶಾಲಾ ಫೀ ಅನ್ನು ಕಟ್ಟಬೇಡಿ ಎಂದು ಪೋಷಕರಿಗೆ ಸಮಾಧಾನಕರ ಸಂದೇಶ ನೀಡಿದೆ. ಹೌದು, ಪ್ರಯಾಗ್​ರಾಜ್​ನಲ್ಲಿರುವ ಖಾಸಗಿ ಶಾಲೆಯೊಂದು ಮೂರು […]

ಕೊರೊನಾ ಸಂಕಷ್ಟ, 3 ತಿಂಗಳ ಶಾಲಾ ಶುಲ್ಕ ಮನ್ನಾ ಮಾಡಿ ಮಾದರಿಯಾದ ಖಾಸಗಿ ಶಾಲೆ!
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 15, 2020 | 10:44 AM

ಕೊರೊನಾ ಸಂಕಷ್ಟ ಜಗತ್ತಿನಲ್ಲಿ ಯಾರನ್ನೂ ಬಿಟ್ಟಿಲ್ಲ. ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಂತ್ರಸ್ತರೇ ಆಗಿದ್ದಾರೆ. ಶಾಲಾ ಕಾಲೇಜುಗಳು ಸಹ ಸಂಕಷ್ಟ ಎದುರಿಸುತ್ತಿವೆ. ಒದು ಕಡೆ ಮಕ್ಕಳ ಆರೋಗ್ಯ ಕಾಪಾಡಬೇಕಿದೆ, ಮತ್ತೊಂದು ಕಡೆ ಪೋಷಕರ ಹಣಕಾಸು ಆರೋಗ್ಯದ ಬಗ್ಗೆಯೂ ಚಿಂತಿಸಬೇಕಿದೆ. ಈ ಮಧ್ಯೆ ಸ್ವತಃ ಶಾಲೆಗಳ ಆಡಳಿತ ಮಂಡಳಿಗಳ ಸ್ಥಿತಿಗತಿಗಳನ್ನೂ ಪರಿಗಣಿಸಬೇಕಾಗುತ್ತದೆ. ಅಂತಹುದರಲ್ಲಿ ಉತ್ತರಪ್ರದೇಶದ ಖಾಸಗಿ ಶಾಲೆಯೊಂದು ತ್ರೈಮಾಸಿಕ ಶಾಲಾ ಫೀ ಅನ್ನು ಕಟ್ಟಬೇಡಿ ಎಂದು ಪೋಷಕರಿಗೆ ಸಮಾಧಾನಕರ ಸಂದೇಶ ನೀಡಿದೆ.

ಹೌದು, ಪ್ರಯಾಗ್​ರಾಜ್​ನಲ್ಲಿರುವ ಖಾಸಗಿ ಶಾಲೆಯೊಂದು ಮೂರು ತಿಂಗಳ ಶಾಲಾ ಶುಲ್ಕ ಮನ್ನಾ ಮಾಡಿ ಮಾದರಿಯಾಗಿದೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಶಾಲಾ ಶುಲ್ಕವನ್ನು ಕಟ್ಟುವುದು ಬೇಡ ಎಂದು ಪೋಷಕರಿಗೆ ಸೂಚಿಸಿದೆ.

ಸಿಬ್ಬಂದಿಗೆ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಸಮಾಜದ ನಾನಾ ಸ್ತರಗಳ ಪೋಷಕರು ತಮ್ಮ ಮಕ್ಕಳನ್ನು ನಮ್ಮ ಶಾಲೆಗೆ ಕಳುಹಿಸುತ್ತಾರೆ. ಆದ್ರೆ ಈಗ ಕೊರೊನಾ ಲಾಕ್​ಡೌನ್​ನಿಂದಾಗಿ ಪೋಷಕರಿಗೆ ಹಣ ಕಟ್ಟುವುದು ಕಷ್ಟವಾಗುತ್ತದೆ. ಹಾಗಾಗಿ ಮೂರು ತಿಂಗಳ ಶಾಲಾ ಶುಲ್ಕವನ್ನು ನಾವು ಮಾಫಿ ಮಾಡಿದ್ದೇವೆ. ಆದ್ರೆ ನಾವು ನಮ್ಮ ಸಿಬ್ಬಂದಿಗೆ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಮಮತಾಮಯಿಯಾದ ಶಾಲಾ ಪ್ರಿನ್ಸಿಪಾಲ್ ಮಮತಾ ಮಿಶ್ರಾ ತಿಳಿಸಿದ್ದಾರೆ.

Published On - 8:04 am, Sun, 14 June 20

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು