AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಜಲಾವೃತವಾದ ರಸ್ತೆಯಲ್ಲಿ ಅರ್ಧಕ್ಕೆ ಮುಳುಗಿದ ಶಾಲಾ ಬಸ್; ಬಸ್ಸಲ್ಲಿದ್ದ 30 ಮಕ್ಕಳ ರಕ್ಷಣೆ

Telangana ಮಾಧ್ಯಮಗಳ ವರದಿ ಪ್ರಕಾರ ಈ ಬಸ್ಸಲ್ಲಿ 30 ವಿದ್ಯಾರ್ಥಿಗಳಿದ್ದರು. ಬಸ್ಸಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದು, ನಂತರ ಆ ಬಸ್ಸನ್ನು ಅಲ್ಲಿಂದ ಮೇಲೆತ್ತಲಾಗಿದೆ.

ತೆಲಂಗಾಣ: ಜಲಾವೃತವಾದ ರಸ್ತೆಯಲ್ಲಿ ಅರ್ಧಕ್ಕೆ ಮುಳುಗಿದ ಶಾಲಾ ಬಸ್; ಬಸ್ಸಲ್ಲಿದ್ದ 30 ಮಕ್ಕಳ ರಕ್ಷಣೆ
ನೀರಲ್ಲಿ ಮುಳುಗಿದ ಬಸ್
TV9 Web
| Edited By: |

Updated on:Jul 08, 2022 | 3:08 PM

Share

ತೆಲಂಗಾಣದ (Telangana) ಮೆಹಬೂಬಾನಗರದಲ್ಲಿ (Mahbubnagar )ಶುಕ್ರವಾರ ಜಲಾವೃತವಾದ ರಸ್ತೆಯಲ್ಲಿ ಶಾಲಾ ಬಸ್ಸೊಂದು ಅರ್ಧಕ್ಕೆ ಮುಳುಗಿದೆ. ಮಾಧ್ಯಮಗಳ ವರದಿ ಪ್ರಕಾರ ಈ ಬಸ್ಸಲ್ಲಿ 30 ವಿದ್ಯಾರ್ಥಿಗಳಿದ್ದರು. ಬಸ್ಸಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದು, ನಂತರ ಆ ಬಸ್ಸನ್ನು ಅಲ್ಲಿಂದ ಮೇಲೆತ್ತಲಾಗಿದೆ. ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು ಜುಲೈ 8 ಮತ್ತು 9ಕ್ಕೆ ಇಲ್ಲಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದೀಚೆಗೆ ತೆಲಂಗಾಣದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಶುಕ್ರವಾರ   ಬೆಳಗ್ಗೆ 8.30ರವರೆಗೆ ಆತ್ಮಕುರ್, ಸೂರ್ಯಪೇಟ್ ನಲ್ಲಿ 190.4 ಮಿಮಿ ಮಳೆಯಾಗಿದೆ. ಅದೇ ವೇಳೆ  ಖಾನಾಪುರ್ ನಲ್ಲಿ 162 ಮಿಮಿ, ಖಮ್ಮಂನ  ನಗುಲಾ ವಚಾದಲ್ಲಿ 154.5 ಮಿಮಿ ಮಳೆಯಾಗಿದೆ

ಸೂರ್ಯಪೇಟ್, ಖಮ್ಮಂ, ಭದ್ರಾದ್ರಿ ಕೊತಗುಡೆಂ ಮತ್ತು ನಲ್ಗೊಂಡಾದಲ್ಲಿ 10 ಮಿಮಿಗಿಂತಲೂ ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಶುಕ್ರುವಾರ ಬೆಳಗ್ಗೆ ಮಳೆಯ ಪ್ರಮಾಣ 21.8 ಮಿಮಿ ಆಗಿದೆ. ಸಾಮಾನ್ಯವಾಗಿ  ಜುಲೈ ತಿಂಗಳಲ್ಲಿ ಇಲ್ಲಿ 244.4ಮಿಮೀ ಮಳೆಯಾಗುತ್ತದೆ. ನೈಋತ್ಯ ಮುಂಗಾರು ತೆಲಂಗಾಣದಲ್ಲಿ ಸಕ್ರಿಯವಾಗಿದ್ದು, ಜೂನ್ 1 ರಿಂದ ಜುಲೈ8ರ ವರೆಗೆ 265.7 ಮಿಮಿ ಮಳೆಯಾಗಿದೆ.

ಏತನ್ಮಧ್ಯೆ ಕರ್ನಾಟಕದಲ್ಲಿ ಭಾರೀ ಮಳೆಯಾಗಿರುವುದರಿಂದ ತುಂಗಭದ್ರಾ ಅಣೆಕಟ್ಟಿನಲ್ಲಿ ಒಳಹರಿವು ಜಾಸ್ತಿಯಾಗಿದೆ. ಪ್ರಸ್ತುತ ಇಲ್ಲಿ 82,103 ಕ್ಯುಸೆಕ್ಸ್ ಒಳಹರಿವು ಇದ್ದು  221 ಕ್ಯುಸೆಕ್ಸ್ ಹೊರ ಹರಿವು ಇದೆ.

Published On - 2:54 pm, Fri, 8 July 22

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ