AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಕೃತಿಯಲ್ಲಿ ಶ್ರೀರಾಮನ ಭವ್ಯ ಚರಿತ್ರೆ ಅಯೋಧ್ಯೆಯಲ್ಲಿ ಮಾತ್ರ

ಅಯೋಧ್ಯಾ: ಅಯೋಧ್ಯೆಯಲ್ಲಿ ಆಗಸ್ಟ್‌ ಐದರಂದು ರಾಮ ಮಂದಿರದ ನಿರ್ಮಾಣ ಶಿಲಾನ್ಯಾಸ ನೆರವೇರಲಿದೆ. ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸುವ ಮೂಲಕ ಬಹುದಿನಗಳ ರಾಮ ಭಕ್ತರ ಕನಸು ನನಸು ಮಾಡುತ್ತಿದ್ದಾರೆ. ಆದ್ರೆ ಇನ್ನೊಂದೆಡೆ ಇಡೀ ರಾಮಾಯಣವನ್ನೇ ಕಲ್ಲಿನ ಕೆತ್ತನೆಯಲ್ಲಿ ಹೇಳುವ ಶಿಲ್ಪಕಲೆಯ ಮೂರ್ತಿಗಳನ್ನ ತಯಾರು ಮಾಡಲಾಗುತ್ತಿದೆ. ಇದಕ್ಕಾಗಿ ಆಸ್ಸಾಂನಿಂದ ವಿಶೇಷವಾಗಿ ನುರಿತ ಶಿಲ್ಪಕಲಾಕಾರರು ಅಯೋಧ್ಯೆಯಲ್ಲಿ ಮೂರ್ತಿ ಕೆತ್ತನೆಯಲ್ಲಿ ತೊಡಗಿದ್ದಾರೆ. ಶ್ರೀರಾಮನ ಬಾಲ್ಯದಿಂದ ಹಿಡಿದು ಪಟ್ಟಾಭಿಷೇಕದ ವರೆಗಿನ ಶ್ರೀರಾಮನ ಲೀಲೆಗಳನ್ನು ಈ ಮೂರ್ತಿಗಳ ಮುಖಾಂತರ ಭಕ್ತರಿಗೆ ತಿಳಿಸುವ […]

ಕಲಾಕೃತಿಯಲ್ಲಿ ಶ್ರೀರಾಮನ ಭವ್ಯ ಚರಿತ್ರೆ ಅಯೋಧ್ಯೆಯಲ್ಲಿ ಮಾತ್ರ
Guru
|

Updated on: Aug 02, 2020 | 7:27 PM

Share

ಅಯೋಧ್ಯಾ: ಅಯೋಧ್ಯೆಯಲ್ಲಿ ಆಗಸ್ಟ್‌ ಐದರಂದು ರಾಮ ಮಂದಿರದ ನಿರ್ಮಾಣ ಶಿಲಾನ್ಯಾಸ ನೆರವೇರಲಿದೆ. ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸುವ ಮೂಲಕ ಬಹುದಿನಗಳ ರಾಮ ಭಕ್ತರ ಕನಸು ನನಸು ಮಾಡುತ್ತಿದ್ದಾರೆ. ಆದ್ರೆ ಇನ್ನೊಂದೆಡೆ ಇಡೀ ರಾಮಾಯಣವನ್ನೇ ಕಲ್ಲಿನ ಕೆತ್ತನೆಯಲ್ಲಿ ಹೇಳುವ ಶಿಲ್ಪಕಲೆಯ ಮೂರ್ತಿಗಳನ್ನ ತಯಾರು ಮಾಡಲಾಗುತ್ತಿದೆ.

ಇದಕ್ಕಾಗಿ ಆಸ್ಸಾಂನಿಂದ ವಿಶೇಷವಾಗಿ ನುರಿತ ಶಿಲ್ಪಕಲಾಕಾರರು ಅಯೋಧ್ಯೆಯಲ್ಲಿ ಮೂರ್ತಿ ಕೆತ್ತನೆಯಲ್ಲಿ ತೊಡಗಿದ್ದಾರೆ. ಶ್ರೀರಾಮನ ಬಾಲ್ಯದಿಂದ ಹಿಡಿದು ಪಟ್ಟಾಭಿಷೇಕದ ವರೆಗಿನ ಶ್ರೀರಾಮನ ಲೀಲೆಗಳನ್ನು ಈ ಮೂರ್ತಿಗಳ ಮುಖಾಂತರ ಭಕ್ತರಿಗೆ ತಿಳಿಸುವ ಮಹತ್ತರ ಕಾರ್ಯವಿದು. ಇದಕ್ಕಾಗಿ 2013ರಿಂದಲೇ ಕಲಾಕಾರರು ಕಾರ್ಯ ಆರಂಭಿಸಿದ್ದಾರೆ.

ರಂಜಿತ್‌ ಮಂಡಲ್‌ ಎನ್ನುವ ಕಲಾಕಾರನ ನೇತೃತ್ವದಲ್ಲಿ ತಯಾರಾಗುತ್ತಿರುವ ಈ ಕಲಾಕೃತಿಗಳಲ್ಲಿ ಶ್ರೀರಾಮ, ಲಕ್ಷ್ಮಣ, ಭರತ್‌ ಮತ್ತು ಶತೃಘ್ನರ ಮೂರ್ತಿಗಳು ಇರುತ್ತವೆ. ಇದಕ್ಕಾಗಿ ಮಂಡಲ್‌ ಜೊತೆ ಆತನ ತಂದೆ ಸೇರಿದಂತೆ ಹಲವಾರು ನುರಿತ ಕುಶಲಕರ್ಮಿಗಳು ಕೆತ್ತನೆ ಕಾರ್ಯ ಮಾಡುತ್ತಿದ್ದಾರೆ. ಈ ಎಲ್ಲ ಮೂರ್ತಿಗಳು ಪಕ್ಕಾ ಉತ್ತರ ಪ್ರದೇಶಿಯ ಶೈಲಿಯಲ್ಲಿರುತ್ತವೆ.

ಕೆತ್ತನೆ ಶೈಲಿ ಉತ್ತರ ಪ್ರದೇಶದ ಮಾದರಿಯಲ್ಲಿದ್ದರೂ ವಸ್ತ್ರಾಭರಣಗಳು ಮಾತ್ರ ಬಂಗಾಳಿ ಶೈಲಿಯಲ್ಲಿರುವತ್ತವೆ. ಹಾಗಂತ ಖುದ್ದು ಕುಶಲಕರ್ಮಿ ರಂಜಿತ್‌ ಮಂಡಲ್‌ ಅವರೇ ಹೇಳಿದ್ದಾರೆ. ಅಯೋಧ್ಯೆಗೆ ಬರುವ ಭಕ್ತರು ಈ ಕಲಾಕೃತಿಯ ಮೂಲಕವೇ ರಾಮಾಯಣವನ್ನು ಅರ್ಥಮಾಡಿಕೊಳ್ಳುವ ಯೋಚನೆ ಈ ಕಲಾಕೃತಿಗಳ ರಚನೆಯ ಹಿಂದಿನ ಉದ್ದೇಶ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ