AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುದಿಯುತ್ತಿರುವ ಹಾಲಿನಲ್ಲಿ ಹಸುಗೂಸಿನ ಮುಖ ತೊಳೆದ ಅರ್ಚಕ, ಇದೆಂತಹ ಸಂಪ್ರದಾಯ ಎಂದ ನೆಟ್ಟಿಗರು

ಉತ್ತರ ಪ್ರದೇಶದ ವಿಚಿತ್ರ ಸಂಪ್ರದಾಯವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ಟೀಕೆಗೂ ಕಾರಣವಾಗಿದೆ. ಏನಿದು ಘಟನೆ ಇಲ್ಲಿದೆ ಸಂಪೂರ್ಣ ವಿವರ.

ಕುದಿಯುತ್ತಿರುವ ಹಾಲಿನಲ್ಲಿ ಹಸುಗೂಸಿನ ಮುಖ ತೊಳೆದ ಅರ್ಚಕ, ಇದೆಂತಹ ಸಂಪ್ರದಾಯ ಎಂದ ನೆಟ್ಟಿಗರು
ಸಾಂದರ್ಭಿಕ ಚಿತ್ರImage Credit source: Emma's Diary
ಅಕ್ಷತಾ ವರ್ಕಾಡಿ
|

Updated on: Jul 01, 2023 | 4:34 PM

Share

ಉತ್ತರಪ್ರದೇಶ: ಧಾರ್ಮಿಕ ಆಚರಣೆಯ ಭಾಗವಾಗಿ ಪೂಜಾರಿಯೊಬ್ಬರು ಹಸುಗೂಸಿನ ಮುಖ ಹಾಗೂ ಎದೆಯ ಭಾಗಕ್ಕೆ ಕುದಿಯುತ್ತಿರುವ ಹಾಲಿನ ಕೆನೆಯನ್ನು ಹಚ್ಚುತ್ತಿರುವುದು ವಿಡಿಯೋ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ. ಈ ವಿಚಿತ್ರ ಆಚರಣೆ ಕಂಡುಬಂದಿದ್ದು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಶ್ರವಣಪುರ ಗ್ರಾಮದಲ್ಲಿ ಎಂದು ತಿಳಿದು ಬಂದಿದೆ. ವಿಡಿಯೋ ಎಲ್ಲೆಡೆ ವೈರಲ್​​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಟೀಕೆಗಳು ಕೂಡ ವ್ಯಕ್ತವಾಗಿವೆ.

ಪೂಜಾರಿಯು ಮಗುವನ್ನು ತನ್ನ ಮೊಣಕಾಲಿನ ಮೇಲೆ ಕೂರಿಸಿಕೊಂಡು, ಕುದಿಯುವ ಹಾಲಿನ ಪಾತ್ರೆಯಿಂದ ನೊರೆಯನ್ನು ತೆಗೆದು ಮಗುವಿನ ಮುಖ ಮತ್ತು ಎದೆಯ ಭಾಗದ ಮೇಲೆ ಹಚ್ಚುತ್ತಿರುವುದನ್ನು ಕಾಣಬಹುದು. ಮಗು ಎಷ್ಟೇ ಬಿಕ್ಕಿ ಬಿಕ್ಕಿ ಅಳುತ್ತಿದ್ದರೂ ಕೂಡ ತನ್ನ ಆಚರಣೆಯನ್ನು ಮಗ್ನನಾಗಿರುವ ಪೂಜಾರಿಯನ್ನು ವಾರಣಾಸಿಯ ಪಂಡಿತ್ ಅನಿಲ್ ಭಗತ್ ಎಂದು ಗುರುತಿಸಲಾಗಿದೆ.

ವಿಚಿತ್ರ ಸಂಪ್ರದಾಯದ ವೈರಲ್​ ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: ‘ಸಿಗರೇಟು ಭಾಗ್ಯದ ನಾರಿಯರು’ ಇದೇನು ನಿಜವೋ ನಾಟಕವೋ ರಾಜಕೀಯದಾಟವೋ?

ವರದಿಗಳ ಪ್ರಕಾರ, ಈ ವಿಚಿತ್ರ ಆಚರಣೆಯು ಶ್ರವಣಪುರ ಗ್ರಾಮದಲ್ಲಿ ಕಾಶಿ ದಾಸ್ ಬಾಬಾ ಪೂಜೆಯ ಭಾಗವಾಗಿದ್ದು, ಇದು ಯಾದವ ಸಮುದಾಯದಲ್ಲಿ ಸಾಮಾನ್ಯವಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ