AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಎಲಿವೇಟೆಡ್ ಮೆಟ್ರೋ ಟ್ರ್ಯಾಕ್‌ ಮೇಲಿನಿಂದ ಜಿಗಿಯಲು ಯತ್ನಿಸಿದ ವಿದ್ಯಾರ್ಥಿನಿ

ದೆಹಲಿ ಮೆಟ್ರೋ ಟ್ರ್ಯಾಕ್‌ನಲ್ಲಿ ಯುವತಿಯೊಬ್ಬಳು ಹುಚ್ಚಾಟ ಮಾಡಿರುವ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಎಲಿವೇಟೆಡ್ ಮೆಟ್ರೋ ಟ್ರ್ಯಾಕ್‌ ಬಳಿನಿಂತ ಯುವತಿ, ಕೈಯಲ್ಲಿ ಮೊಬೈಲ್ ಹಿಡಿದು ಮೇಲಿನಿಂದ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಾಳೆ. ದೆಹಲಿಯ ಶಾದಿಪುರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಇದನ್ನು ನೋಡುತ್ತಿದ್ದಂತೆ ಸ್ಥಳದಲ್ಲಿ ಜನ ಜಮಾಯಿಸಿದ್ದು. ಅಧಿಕಾರಿಗಳು, ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ನಂತರ ಯುವತಿಯ ಮನವೊಲಿಸಿ ಆಕೆಯನ್ನು ರಕ್ಷಿಸಲಾಗಿದೆ.

Video Viral: ಎಲಿವೇಟೆಡ್ ಮೆಟ್ರೋ ಟ್ರ್ಯಾಕ್‌ ಮೇಲಿನಿಂದ ಜಿಗಿಯಲು ಯತ್ನಿಸಿದ ವಿದ್ಯಾರ್ಥಿನಿ
ವಿಡಿಯೋ ವೈರಲ್​​
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 12, 2023 | 3:29 PM

ದೆಹಲಿ, ಡಿ.12: ದೆಹಲಿ ಮೆಟ್ರೋ ಟ್ರ್ಯಾಕ್‌ನಲ್ಲಿ ಯುವತಿಯೊಬ್ಬಳು ಹುಚ್ಚಾಟ ಮಾಡಿರುವ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಎಲಿವೇಟೆಡ್ ಮೆಟ್ರೋ ಟ್ರ್ಯಾಕ್‌ ಬಳಿನಿಂತ ಯುವತಿ, ಕೈಯಲ್ಲಿ ಮೊಬೈಲ್ ಹಿಡಿದು ಮೇಲಿನಿಂದ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಾಳೆ. ದೆಹಲಿಯ ಶಾದಿಪುರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಇದನ್ನು ನೋಡುತ್ತಿದ್ದಂತೆ ಸ್ಥಳದಲ್ಲಿ ಜನ ಜಮಾಯಿಸಿದ್ದು. ಅಧಿಕಾರಿಗಳು, ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ನಂತರ ಯುವತಿಯ ಮನವೊಲಿಸಿ ಆಕೆಯನ್ನು ರಕ್ಷಿಸಲಾಗಿದೆ. ಆಕೆ ರೈಲ್ವೆ ಟ್ರ್ಯಾಕ್‌ತ್ತ ಜಿಗಿದು ಸೈಡ್‌ವಾಲ್‌ ಬಳಿ ಹೋಗುವ ಮತ್ತೊಂದು ವಿಡಿಯೋ ವೈರಲ್ ಆಗಿದೆ.

ಇದೀಗ ಆಕೆಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಲಾಗಿದೆ. ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಯುವತಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು. ಆಕೆ ಮನೆಯಲ್ಲಿ ಜಗಳ ಮಾಡಿಕೊಂಡು ಬಂದಿದ್ದಾಳೆ. ಆ ಕಾರಣಕ್ಕೆ ಎಲಿವೇಟೆಡ್ ಮೆಟ್ರೋ ಟ್ರ್ಯಾಕ್‌ ಮೇಲಿಂದ ಜಗಿಯುವುದಾಗಿ ಬೆದರಿಕೆ ಹಾಕಿದ್ದಾಳೆ.

ವಿಡಿಯೋ ಇಲ್ಲಿದೆ ನೋಡಿ:

ಸುಮಾರು 5.30ರ ವೇಳೆಗೆ ಶಾದಿಪುರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋದಿಂದ ಕೆಳಗಿಳಿದು ಟ್ರ್ಯಾಕ್ ಮೇಲೆ ನಡೆಯಲು ಪ್ರಾರಂಭಿಸಿದಳು, ಅವಳನ್ನು ನೋಡಿದ ಪ್ಲಾಟ್​​​​ಫಾರ್ಮ್​ನಲ್ಲಿದ್ದ ಜನರು ಕೂಗಲು ಪ್ರಾರಂಭಿಸಿದ್ದಾರೆ. ಈ ವೇಳೆ ಯುವತಿ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮೆಟ್ರೋ ರೈಲಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸ್ಖಲನ ಮಾಡಿದ ವ್ಯಕ್ತಿ

ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಆಕೆಯನ್ನು ವೈದ್ಯರು ಕೌನ್ಸೆಲಿಂಗ್ ಮಾಡಿ, ಪೊಲೀಸರು ವಿದ್ಯಾರ್ಥಿನಿಯನ್ನು ಮನೆಯವರಿಗೆ ಒಪ್ಪಿಸಿದ್ದಾರೆ. ಇಂತಹ ಅನೇಕ ಘಟನೆಗಳು ದೆಹಲಿ ಮೆಟ್ರೋದಲ್ಲಿ ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:28 pm, Tue, 12 December 23

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ