AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯ ಮೇಲೆ ಮರ ಬಿದ್ದು ವಿದ್ಯಾರ್ಥಿ ಸಾವು, ಹಲವರಿಗೆ ಗಾಯ!

ಚಂಡೀಗಢದಲ್ಲಿ ಶಾಲೆಯೊಂದರೊಳಗೆ ಮರ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಶಾಲೆಯ ಮೇಲೆ ಮರ ಬಿದ್ದು ವಿದ್ಯಾರ್ಥಿ ಸಾವು, ಹಲವರಿಗೆ ಗಾಯ!
A tree fell on the school
TV9 Web
| Edited By: |

Updated on:Jul 08, 2022 | 4:35 PM

Share

ಚಂಡೀಗಢ: ಶುಕ್ರವಾರ ಚಂಡೀಗಢದ ಕಾರ್ಮೆಲ್ ಕೋವೆಂಟ್ ಶಾಲೆಯಲ್ಲಿ  ಮರ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಶಾಲೆಯು ಸೆಕ್ಟರ್ 9 ಪ್ರದೇಶದಲ್ಲಿದೆ. ಊಟದ ವೇಳೆ ಈ ಅವಘಡ ಸಂಭವಿಸಿದೆ. ಈ ದೊಡ್ಡ ಮರದ ಬಳಿ ಹಲವು ಮಕ್ಕಳು ಆಟವಾಡುತ್ತಿದ್ದಾಗ ಏಕಾಏಕಿ ಮರ ಮಕ್ಕಳ ಮೇಲೆ ಬಿದ್ದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಿಂದ ಒಂದು ಮಗು ಸಾವನ್ನಪ್ಪಿದೆ. 19 ಮಕ್ಕಳು ಮತ್ತು 1 ಸಿಬ್ಬಂದಿ ಸೇರಿದಂತೆ 20 ಮಂದಿಗೆ ಗಾಯವಾಗಿರುವ ವರದಿಯಾಗಿದೆ. ಗಾಯಗೊಂಡವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ನಾವು ತನಿಖೆಗೆ ಆದೇಶಿಸಿದ್ದೇವೆ ಎಂದು ಗೃಹ ಕಾರ್ಯದರ್ಶಿ ನಿತಿನ್ ಯಾದವ್  NDTV ಗೆ ತಿಳಿಸಿದ್ದಾರೆ.

ಚಂಡೀಗಢದ  ಸಂಸತ್ ಸದಸ್ಯದರಾದ ನಟ ಕಿರಣ್ ಖೇರ್ ಘಟನೆಯ ಬಗ್ಗೆ ಇಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು ಮತ್ತು ಸಾವನ್ನಪ್ಪಿದ ವಿದ್ಯಾರ್ಥಿ ಕುಟುಂಬಕ್ಕೆ  ಸಾಂತ್ವನ ಹೇಳಿದರು.

Published On - 4:34 pm, Fri, 8 July 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ